‘80,000 ಪೊಲೀಸರು ಏನು ಮಾಡುತ್ತಿದ್ದರು?’: ಅಮೃತಪಾಲ್ ಸಿಂಗ್ ಬಂಧಿಸುವಲ್ಲಿ ವಿಫಲವಾದ ಪಂಜಾಬ್ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಚಂಡೀಗಢ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇಂದು, ಮಂಗಳವಾರ ಪಂಜಾಬ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದು, ಖಾಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ವಿರುದ್ಧದ ಕಾರ್ಯಾಚರಣೆಯ ಸ್ಥಿತಿಗತಿ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. “ನಿಮ್ಮಲ್ಲಿ 80,000 ಪೊಲೀಸರಿದ್ದಾರೆ. ಅವರು ಏನು ಮಾಡುತ್ತಿದ್ದರು..? ಅಮೃತಪಾಲ್ ಸಿಂಗ್ ಹೇಗೆ ತಪ್ಪಿಸಿಕೊಂಡರು?” ಎಂದು ಹೈಕೋರ್ಟ್ ಪಂಜಾಬ್ ಸರ್ಕಾರವನ್ನು ಕೇಳಿದೆ. ಇದು ರಾಜ್ಯದ ಪೊಲೀಸರ … Continued