ಜಾತಿ ಗಣತಿ ವರದಿಗೆ ಡಿಸಿಎಂ ಶಿವಕುಮಾರ ವಿರೋಧ; ವರದಿ ತಿರಸ್ಕರಿಸಬೇಕೆಂದು ಸಿಎಂಗೆ ಒತ್ತಾಯಿಸುವ ಮನವಿಗೆ ಸಹಿ : ಸ್ವೀಕರಿಸುವ ನಿರ್ಧಾರ ಅಚಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದ ಒಕ್ಕಲಿಗ ಸಮುದಾಯದ ರಾಜಕೀಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತಮ್ಮ ಮೊದಲ ಅಧಿಕಾರಾವಧಿಯಲ್ಲಿ ನಡೆಸಿದ 2015 ರ ಜಾತಿ ಸಮೀಕ್ಷೆಯ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದಾರೆ. ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಒಕ್ಕಲಿಗ ನಾಯಕರು ಸಹಿ ಹಾಕಿರುವ ಪತ್ರದಲ್ಲಿ ಹೇಳಲಾಗಿದೆ. … Continued