ಡಿನೋಟಿಫಿಕೇಷನ್ ಪ್ರಕರಣ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್, ಎದುರಾಯ್ತು ಸಂಕಷ್ಟ
ನವದೆಹಲಿ: ನವದೆಹಲಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಬೆಂಗಳೂರಿನ ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದ್ದು, ಅರ್ಜಿ ವಜಾಗೊಳಿಸಿದೆ. ಇದರಿಂದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. 2018ರಲ್ಲಿ ತಿದ್ದುಪಡಿಯಾಗಿರುವ ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ … Continued