ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ.  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ನಾಲ್ಕು ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ, ಆದರೆ ಇಂದು, ಶನಿವಾರ ಸಂಜೆ 4:30ರ ಸುಮಾರಿಗೆ … Continued

‘ಡ್ಯಾಡಿ ಈಸ್ ಬ್ಯಾಕ್’: ಸಿದ್ದರಾಮಯ್ಯ, ಡಿಕೆಶಿ, ಎಚ್.ಡಿ. ಕುಮಾರಸ್ವಾಮಿಯ ಎಐ ವೀಡಿಯೊ ವೈರಲ್…!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕೃತಕ ಬುದ್ಧಿಮತ್ತೆ (AI) ಸೃಜಿತ ವೀಡಿಯೊವೊಂದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಎಐ ಅವತಾರಗಳನ್ನು ಒಳಗೊಂಡ ಈ ವೀಡಿಯೊ ಸದ್ಯ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಟ್ವಿಟರ್‌ನಲ್ಲಿ (X) ಫ್ಯಾನ್‌ … Continued

ಎಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಪ್ರಕರಣ :ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ

ಬೆಂಗಳೂರು : ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಆರೋಪಿಯಾಗಿರುವ ಬಿಡದಿ ಸಮೀಪದ ಕೇತಗಾನಹಳ್ಳಿ ಬಳಿಯ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದ ಏಕಸದಸ್ಯ ಪೀಠದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್‌ನ ವಿಭಾಗೀಯ ಪೀಠವು ಸೋಮವಾರ ತಡೆಯಾಜ್ಞೆ ನೀಡಿದೆ ಎಂದು ಬಾರ್‌ & … Continued

ಡಿನೋಟಿಫಿಕೇಷನ್ ಪ್ರಕರಣ : ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್‌, ಎದುರಾಯ್ತು ಸಂಕಷ್ಟ

ನವದೆಹಲಿ: ನವದೆಹಲಿ: ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಬೆಂಗಳೂರಿನ ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣ ರದ್ದುಪಡಿಸಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದ್ದು, ಅರ್ಜಿ ವಜಾಗೊಳಿಸಿದೆ. ಇದರಿಂದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. 2018ರಲ್ಲಿ ತಿದ್ದುಪಡಿಯಾಗಿರುವ ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ … Continued

ಚನ್ನಪಟ್ಟಣ ಉಪಚುನಾವಣೆ | ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆಶೀರ್ವಾದ ಪಡೆದ ಯೋಗೇಶ್ವರ ; ಕಾಂಗ್ರೆಸ್‌ ಸೇರ್ಪಡೆ ಈಗ ಔಪಚಾರಿಕ

ಬೆಂಗಳೂರು: ಭಾರೀ ಕೂತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಅವರು ವಾಟ್ಸ್​ಆಯಪ್​ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. … Continued

ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ

ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ  ಲೋಕಾಯುಕ್ತ  ಎಡಿಜಿಪಿ ಎಂ. ಚಂದ್ರಶೇಖರ ದೂರು ದಾಖಲಿಸಿದ್ದಾರೆ ಎಂದು ವರದಿಯಾಗದೆ. ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವ ಬೆದರಿಕೆ ಹಾಗೂ ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಅವರು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ … Continued

ಪಂಚೆ ಎತ್ತಿಕಟ್ಟಿ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ಕುಮಾರಸ್ವಾಮಿ…

ಮಂಡ್ಯ : ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಸ್ವಲ್ಪಹೊತ್ತು ಭತ್ತದ ನಾಟಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಭೂಮಿ ತಾಯಿ ಮಕ್ಕಳಾದ ನಮೆಲ್ಲರಿಗೂ ಭೂಮಿಯೇ … Continued

ಮಾಧ್ಯಮಗಳ ಜೊತೆ ಮಾತನಾಡುವಾಗ ಎಚ್‌ ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ : ತಕ್ಷಣವೇ ಆಸ್ಪತ್ರೆಗೆ ದಾಖಲು

 ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾನುವಾರ ಇಲ್ಲಿ ನಡೆದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಸಮನ್ವಯ ಸಮಿತಿ ಸಭೆಯ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುವಾಗ ಅವರ ಮೂಗಿನಿಂದ ರಕ್ತಸ್ರಾವ ಉಂಟಾಗಿದೆ. ತಕ್ಷಣವೇ ಕೇಂದ್ರ ಸಚಿವರನ್ನು ಇಲ್ಲಿನ ಜಯನಗರ ಬಡಾವಣೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಪುತ್ರ ನಿಖಿಲ್ … Continued

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ, ಹೆಚ್‌ಡಿಕೆ; ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ನವದೆಹಲಿ: ದೆಹಲಿಯಲ್ಲಿ ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ಗುರುವಾರ ಮಾಜಿ ಪ್ರಧಾನಿ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ವ್ಹೀಲ್‌ ಚೇರ್‌ನಲ್ಲಿ ತೆರಳಿದ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜೊತೆ ತೆರಳಿದ ದೇವೇಗೌಡರು ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ … Continued

ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ; ಇದು ರಾಜಕಾರಣದ ಸಮಯವಲ್ಲ, ಸರ್ಕಾರ ಜನರ ನೆರವಿಗೆ ನಿಲ್ಲಬೇಕು : ಕುಮಾರಸ್ವಾಮಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿತವಾದ ಸ್ಥಳಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ದುರಂತದ ಸಂದರ್ಭದಲ್ಲಿಪುಡಿಗಾಸು ಪರಿಹಾರ ನೀಡುವುದರ ಬದಲು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ, ಬೆಳೆ ಹಾನಿ ಸಂಭವಿಸಿದ ರೈತರಿಗೆ … Continued