ಬೇಡ್ತಿ, ಅಘನಾಶಿ ನದಿ ಜೋಡಣೆ ವಿರೋಧಿಸಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಉತ್ತರ ಕನ್ನಡ ಜಿಲ್ಲೆ ಸರ್ವಪಕ್ಷ ನಿಯೋಗ

ಶಿರಸಿ : ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ  ಉತ್ತರ ಕನ್ನಡ ಜಿಲ್ಲೆಯ ಸರ್ವಪಕ್ಷ ನಿಯೋಗವು ಸೋಮವಾರ (ಫೆ.9) ನವದೆಹಲಿಯಲ್ಲಿ ಕೇಂದ್ರದ ಪ್ರಮುಖ ಸಚಿವರನ್ನು ಭೇಟಿ ಮಾಡಿ, ಬೇಡ್ತಿ-ಹಿರೇವಡ್ಡತ್ತಿ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳಿಂದ ಜಿಲ್ಲೆಯ ಪರಿಸರಕ್ಕಾಗುವ ಹಾನಿಯ ಕುರಿತು ಗಂಭೀರ ಚರ್ಚೆ ನಡೆಸಿತು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ, ಪರಿಸರ ಸಚಿವ … Continued

ಅಡಿಕೆ ಬೆಳೆಗಾರರ ಸಮಸ್ಯೆ ; ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ

ನವದೆಹಲಿ: ಅಡಿಕೆಗೆ ಕೊಳೆ ರೋಗ  ಹರಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಬಂಧ ಕರ್ನಾಟಕದ ಸಂಸದರು ಇಂದು (ಆಗಸ್ಟ್ 21) ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ (Shivraj Singh Chauhan) ಅವರನ್ನು ಭೇಟಿ ಮಾಡಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕರ್ನಾಟಕದ ಕೇಂದ್ರ ಸಚಿವರು, ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ … Continued

ಜಮೀರ್‌ ಅಹ್ಮದ್‌ ರನ್ನು ನಾನು ಯಾವತ್ತೂ ಕುಳ್ಳ ಎಂದು ಕರೆದಿಲ್ಲ ; ಕುಮಾರಸ್ವಾಮಿ

ಮೈಸೂರು : ಜಮೀರ್‌ ಅಹ್ಮದ್‌ ಅವರನ್ನು ನಾನು ಯಾವತ್ತೂ ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ರಾಜಕೀಯವಾಗಿ ಅಷ್ಟೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ. ಬಸವರಾಜ ಹೊರಟ್ಟಿ ಆವತ್ತು ನನ್ನನ್ನು ಕುಮಾರ … Continued

ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed) ವಿರುದ್ಧ ಎಫ್ ಐಆರ್ (FIR) ದಾಖಲಾಗಿದೆ ಎಂದು ವರದಿಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧಿಸಿದಂತೆ ಸಚಿವ ಜಮೀರ್ … Continued

ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಕ್ಷಮೆ ಕೋರಿದ ಸಚಿವ ಜಮೀರ್‌ ಅಹ್ಮದ್‌

ಮೈಸೂರು: ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಸಚಿವ ಜಮೀರ್‌ ಅಹ್ಮದ್‌ (Zameer ahmed) ಕ್ಷಮೆಯಾಚನೆ ಮಾಡಿದ್ದಾರೆ. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನು ಕರಿಯಣ್ಣ … Continued

ವೀಡಿಯೊ..| ಚನ್ನಪಟ್ಟಣ ಚುನಾವಣೆ : ಕುಮಾರಸ್ವಾಮಿಗೆ “ಕಾಲಾ ಕುಮಾರಸ್ವಾಮಿ” ಎಂದು ಕರೆದ ಸಚಿವ ಜಮೀರ್​ ಅಹ್ಮದ್‌ ; ಭುಗಿಲೆದ್ದ ವಿವಾದ

ರಾಮನಗರ: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿಕೆ ನೀಡಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಸಿಪಿ ಯೋಗೇಶ್ವರ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಹೈವೊಲ್ಜೇಜ್ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ ಅವರ ಪರವಾಗಿ ಮತಯಾಚಿಸುವಾಗ ವಸತಿ … Continued

ದಲಿತರ ನಿವೇಶನ ಕಬಳಿಸಿ ಮನೆ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ

ಬೆಂಗಳೂರು : ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಅವರ ವಿರುದ್ಧ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಒಂದು … Continued

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಯ ಪುತ್ರಿಗೆ ಉದ್ಯೋಗ ಕೊಡಿಸಿದ ಎಚ್‌ಡಿಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಪುತ್ರಿಗೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೈಗಾದ ಕಂಪನಿಯೊಂದರಲ್ಲಿ ಉದ್ಯೋಗ ಕೊಡಿಸಿದ್ದಾರೆ. ಜಗನ್ನಾಥ ನಾಯ್ಕ ಅವರ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ನೀಡಲಾಗಿದೆ. ಈ … Continued

ಹೆಚ್‌ಎಂಟಿ ಜಾಗವನ್ನು ರಾಜ್ಯ ಸರ್ಕಾರಕ್ಕೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ಕೇಂದ್ರ ಸಚಿವ ಎ‌ಚ್‌.ಡಿ ಕುಮಾರಸ್ವಾಮಿ

ಬೆಂಗಳೂರು : ಎಚ್‌ಎಂಟಿ ಜಾಗವನ್ನು ಅರಣ್ಯ ಭೂಮಿ ಎಂದು ಪರಿಗಣಿಸಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಹೆಚ್‌ಎಂಟಿ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಎಚ್‌ಎಂಟಿ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್‌ಎಂಟಿಗೆ ಸೇರಿದ ಸುಮಾರು 590 ಎಕರೆ ಜಾಗದಲ್ಲಿ ಕಟ್ಟಡ … Continued

ಮೂಗಿನಿಂದ ರಕ್ತಸ್ರಾವ : ಆಸ್ಪತ್ರೆಯಿಂದ ಸಚಿವ ಕುಮಾರಸ್ವಾಮಿ ಡಿಸ್ಚಾರ್ಜ್‌

ಬೆಂಗಳೂರು: ಮುಡಾ ಪ್ರಕರಣದ ಬಗ್ಗೆ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ಬಿಜೆಪಿ- ಜೆಡಿಎಸ್‌ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಅವರು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಡಿಸ್ಚಾರ್ಜ್‌ ಆಗಿದ್ದಾರೆ. ಭಾನುವಾರ ರಾತ್ರಿ ಜಯನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, … Continued