ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಮ್ಮ ಪಕ್ಷದ ಜ್ಯೋತಿಷಿ ರೇವಣ್ಣಬೇಡ ಅಂದ್ರು : ಕುಮಾರಸ್ವಾಮಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದರೂ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಹೋದರ ಹಾಗೂ ಮಾಜಿ ಸಚಿವ ಎಚ್​.ಡಿ.ರೇವಣ್ಣ ಈಗ ಬೇಡ ಎಂದು ಹೇಳಿದ್ದರಿಂದ ಪಟ್ಟಿ ಬಿಡುಗಡೆ ಮುಂದಕ್ಕೆ ಹೋಗಿದೆ. ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್​ … Continued