ಎಚ್ಡಿಕೆ-ಸುಮಲತಾ ವಾಕ್ಸಮರ: ನೋ ಕಾಮೆಂಟ್ಸ್ ಎಂದ ಎಚ್ಡಿಡಿ
ಬೆಂಗಳೂರು: ಕೆಆರ್ಎಸ್ ಅಣೆಕಟ್ಟೆ ಹಾಗೂ ಅಕ್ರಮ ಗಣಿಗಾರಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಪರಸ್ಪರರು ಟೀಕಾಪ್ರಹಾರ ನಡೆಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ ಅವರು ನಿರಾಕರಿಸಿದ್ದಾರೆ. ಇದು ರಾಜ್ಯ ರಾಜಕೀಯ ವಲಯದಲ್ಲಿ ವಾದ-ಪ್ರತಿವಾದಕ್ಕೆ ಕಾರಣವಾಗಿದೆ. ಆದರೆ, ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ನಾನು ಪ್ರತಿಕ್ರಿಯೆ … Continued