ರಾಸಲೀಲೆ ಸಿಡಿ ವಿಚಾರ: ಸಿಎಂ, ಬಿಜೆಪಿ ನಾಯಕರ ಬಳಿಯೇ ಪ್ರತಿಕ್ರಿಯೆ ಕೇಳಿ: ಎಚ್‌ಡಿಕೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ವಿಚಾರದ ಆರೋಪ ಕುರಿತು ತಾನು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಲೀಲೆ ಸಿಡಿ ಆರೋಪದ ವಿಚಾರದ ಬಗ್ಗೆ ಚರ್ಚೆ ಮಾಡುವುದು ಶೋಭೆ ತರುವುದಿಲ್ಲ. ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ ಎಂದರು. ಆದರೆ ರಾಜಕೀಯ ವ್ಯಕ್ತಿಗಳ ಈ ರೀತಿಯ … Continued