ತೆಲಂಗಾಣ ಸಿಎಂರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್ಡಿಕೆ
ಬೆಂಗಳೂರು: ಕೆ.ಚಂದ್ರಶೇಖರ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷ ಸ್ಥಾಪನೆ ಮಾಡಲಿರುವ ಹಿನ್ನೆಲೆ 20 ಶಾಸಕರ ಜೊತೆ ವಿಶೇಷ ವಿಮಾನದ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೈದರಾಬಾದ್ಗೆ ತೆರಳಿದ್ದಾರೆ. ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಪಕ್ಷ ಸ್ಥಾಪನೆ ಬಗ್ಗೆ ಕೆಲ … Continued