ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ : ಎಚ್‌ಡಿಕೆ

ಬೆಂಗಳೂರು: ಪೆಗಾಸಸ್ ಗೂಢಾಚರ್ಯೆವಿವಾದದಲ್ಲಿ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸು ತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯ ಗಳಲ್ಲಿ ಸರ್ಕಾರ ಕೆಡವಿ, ತಮ್ಮ ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, … Continued

ಮುಂದಿನ ಸಂಕ್ರಾಂತಿ ವೇಳೆಗೆ 2023ರ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡ್ತಾರಂತೆ ಎಚ್‌ಡಿಕೆ..!

ಬೆಂಗಳೂರು: ಮುಂದಿನ ಜ.15ರ ಒಳಗೆ 150 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ನಗರದ ಜೆಪಿ ಭವನದಲ್ಲಿ ಜಿಲ್ಲಾವಾರು ಸಭೆಗಳಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶದಿಂದ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದರು. ಕಾಂಗ್ರೆಸ್, … Continued

ಮಂಡ್ಯದಲ್ಲೇ ಸುಮಲತಾರ ಸೋಲಿಸುವೆ..:ಮಾಜಿ ಸಿಎಂ ಎಚ್ಡಿಕೆ ಶಪಥ..!

posted in: ರಾಜ್ಯ | 0

ಬೆಂಗಳೂರು: ಕಳೆದೆರಡು ದಿನಗಳಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಮಧ್ಯೆ ನಡೆಯುತ್ತಿರುವ ಪರವಿರೋಧ ಹೇಳಿಕೆಗಳಿಗೆ ಸ್ವತಃ ಕುಮಾರಸ್ವಾಮಿ ಅವರು ಮಂಡ್ಯದಿಂದಲೇ ರಾಜಕೀಯ ಆರಂಭಿಸಿ ಅಲ್ಲೇ ಸುಮಲತಾರನ್ನು ಸೋಲಿಸುವೆ ಎಂದು ಬಹಿರಂಗವಾಗಿ ಶಪಥ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್.ಎಸ್.ನ ೨೦ ಕಿಮೀ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕೆಂದು ಆದೇಶ ಮಾಡಿದ್ದವನು ನಾನು. ಮಂಡ್ಯದಲ್ಲಿ … Continued

ರಾಜ್ಯದಲ್ಲಿ ಇನ್ನೂ ಕೆಲವು ದಿನ ಲಾಕ್‌ಡೌನ್‌ ಮುಂದುವರಿಸಿ:ಎಚ್‌ಡಿಕೆ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಇನ್ನೂ ಸ್ವಲ್ಪ ದಿನ ಮುಂದುವರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವುನೋವುಗಳು ಇನ್ನೂ ನಿಂತಿಲ್ಲ. ಕೊರೊನಾ ಹೊಸ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ಲಾಕ್ ಡೌನ್ ಹಿಂಪಡೆದರೆ ಮತ್ತೆ ಅಪಾಯವಾಗಲಿದೆ ಎಂದು ಹೇಳಿದರು. ಮೊದಲ ಹಂತದ ಪ್ಯಾಕೇಜ್ ಘೋಷಣೆ ತಲುಪಬೇಕಾದವರಿಗೆ ತಲುಪುವ ನಂಬಿಕೆ ಇಲ್ಲ. ಸರ್ಕಾರಕ್ಕೆ … Continued

ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಯೆಂದು ನಕಲಿ ಇಂಜೆಕ್ಷನ್‌: ಎಚ್‌ಡಿಕೆ ಆರೋಪ

ಬಸವಕಲ್ಯಾಣ: ರಾಜ್ಯದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ನಕಲಿ ಇಂಜೆಕ್ಷನ್‌ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕೊವಿಡ್-೧೯ ಭಯಾನಕತೆ ತೋರಿಸಿ ಹಣ ಸೆಳೆಯುವ ದಂಧೆ ಆರಂಭವಾಗಿದೆ. ಕೆಲವೆಡೆ ಒಂದು ಇಂಜೆಕ್ಷನ್‌ಗೆ ೧೦,೦೦೦ರೂ. ಶುಲ್ಕ ಪಡೆಯಲಾಗುತ್ತಿದೆ. ಕೆಲವೆಡೆ ಮಾತ್ರೆಗಳ ಕೊರತೆಯೂ ಆಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ವ ಪಕ್ಷ … Continued

ಸಿಡಿ ಪ್ರಕರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ:ಎಚ್‌ಡಿಕೆ

ಬೆಂಗಳೂರು: ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದು, ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ … Continued

ಆ ಹೆಣ್ಣು ಮಗಳು ಯಾರದ್ದೋ ಕುತಂತ್ರಕ್ಕೆ ಸಿಲುಕಿದ್ದಾಳೆ: ಎಚ್‌ಡಿಕೆ

ಬಸವ ಕಲ್ಯಾಣ: ಯುವತಿ ಯಾರದ್ದೋ ಕುತಂತ್ರಕ್ಕೆ ಸಿಲುಕಿ ಬಲವಂತವಾಗಿ ವಿಡಿಯೋ ಬಿಡುಗಡೆ ಮಾಡುತ್ತಿದ್ದಾಳೆ. ನೀವು ಯಾರದೋ ಬಲವಂತಕ್ಕೆ ಒಳಗಾಗಿ ಗುಪ್ತವಾಗಿ ವಿಡಿಯೋ ಮಾಡಿ ಹೇಳಿಕೆಗಳನ್ನು ಬಿಡುಗಡೆ ಮಾಡುವುದನ್ನು ಬಿಟ್ಟು ಹೊರ ಬನ್ನಿ ಎಂದು ನಾನು ಆ ಹೆಣ್ಣು ಮಗಳಿಗೆ ಮನವಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಸಿಡಿ … Continued

ಸಿಡಿ ಪ್ರಕರಣದ ಹಿಂದಿನ ಮಹಾನಾಯಕ ಯಾರೆಂಬುದು ನನಗೂ ಗೊತ್ತಿಲ್ಲ: ಎಚ್‌ಡಿಕೆ

ಬೆಂಗಳೂರು: ಸಿಡಿ ಬಹಿರಂಗದ ಮಹಾನಾಯಕನ ಬಗ್ಗೆ ನನಗೇನು ಗೊತ್ತಿಲ್ಲ, ಆ ನಾಯಕ ಯಾರು ಎಂದು ಎಸ್ಐಟಿ ಪೊಲೀಸರೇ ತಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಬೆಂಗಲೂರಿನಲ್ಲಿ ಬಸವ ಕಲ್ಯಾಣ ಉಪಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿ ಹೆಸರು ಬಿಡುಗಡೆ ಮಾಡಿದ ಮಾತನಾಡಿದ ಅವರು, ಎಸ್ಐಟಿ ಯಾವುದೇ ಮುಲಾಜಿಲ್ಲದೆ ರಾಜ್ಯದ ಜನತೆ ಮುಂದೆ ಸಿಡಿ … Continued

ಕುಮಾರಸ್ವಾಮಿಯವರೇ ಶಕುನಿ, ಮಂಥರೆಯಂಥವರ ಮಾತನ್ನು ದಯವಿಟ್ಟು ಕೇಳಬೇಡಿ: ಮಾರ್ಮಿಕವಾಗಿ ಹೇಳಿದ ಜಿಟಿಡಿ

ಮೈಸೂರು: ಎಚ್‌.ಡಿ.ಕುಮಾರಸ್ವಾಮಿಯವರೇ ನೀವು ಶಕುನಿ, ಮಂಥರೆಯಂಥವರ ಮಾತನ್ನು ದಯವಿಟ್ಟು ಕೇಳಬೇಡಿ ಎಂದು ಚಾಮುಂಡೇಶ್ವರಿ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಶಾಸಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ. ಮೈಸೂರಿನಲ್ಲಿ ಆತನಾಡಿದ ಅವರು, ಶಕುನಿ ಕೌರವನ ಜೊತೆ ಸೇರಿ ಕೌರವ ವಂಶವನ್ನೇ ನಾಶ ಮಾಡಿದ ಉದಾಹರಣೆಯಿದೆ. ಮಂಥರೆ ರಾಮನ ಪಟ್ಟಾಭಿಷೇಕ ತಪ್ಪಿಸಿ … Continued

ಸಿಡಿ ಪ್ರಕರಣ: ಮಹಾನ್‌ ನಾಯಕ ಅಂದ್ರೆ ತಾವೇ ಎಂದು ಡಿಕೆಶಿ ಯಾಕೆ ತಿಳ್ಕೊಂಡ್ರೋ ಗೊತ್ತಿಲ್ಲ

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರ ಹೆಸರು ಹೇಗೆ ಬಂತೋ ನನಗೆ ಗೊತ್ತಿಲ್ಲ. ರಮೇಶ ಜಾರಕಿಹೊಳಿ ಮಹಾನಾಯಕರು ಎಂದು ಹೇಳಿದ್ದನ್ನು ಡಿ.ಕೆ. ಶಿವಕುಮಾರ ತಮಗೇಕೆ ಅನ್ವಯಿಸಿಕೊಂಡರೋ ಎಂಬದೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ … Continued