ಜೆಡಿಎಸ್ಗೆ ಜಿಟಿಡಿಗೆ ಮತ್ತೆ ಸ್ವಾಗತವಿಲ್ಲ:ಎಚ್ಡಿಕೆ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರನ್ನು ಮತ್ತೆ ಜೆಡಿಎಸ್ಗೆ ಕರೆತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಶಾಸಕ ಜಿ.ಟಿ. ದೇವೇಗೌಡರು ನಮ್ಮಿಂದ ದೂರ ಹೋಗಿದ್ದಾರೆ. ಜೆಡಿಎಸ್ ಶಾಸಕ ಸಾರಾ ಮಹೇಶ್ ಕಾರಣಕ್ಕೆ ದೂರವಾಗುತ್ತಿದ್ದೇನೆ ಎಂದು ಹೇಳಿದ್ದರು. ಜಿ.ಟಿ. ದೇವೇಗೌಡರಿಗೆ ಮಹೇಶ್ ಅವರು ಅಂತಹದ್ದೇನು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ನನ್ನ … Continued