ಚನ್ನಪಟ್ಟಣ ಉಪಚುನಾವಣೆ: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಆಯ್ಕೆ ಕುರಿತು ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಅಭ್ಯರ್ಥಿ ಘೋಷಣೆಯಾಗಿದೆ. ಇಂದು, ಗುರುವಾರ ಬೆಳಗ್ಗೆ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ (ಅಕ್ಟೋಬರ್‌ ೨೫) ಕೊನೆಯ ದಿನವಾಗಿದ್ದು, ಬಿಜೆಪಿ-ಜೆಡಿಎಸ್​ … Continued

ಲೋಕಸಭೆ ಚುನಾವಣೆ ಫಲಿತಾಂಶ : ಸ್ಪರ್ಧಿಸಿದ್ದ 12 ಮಾಜಿ ಸಿಎಂಗಳಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಹಲವಾರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರು. ಪ್ರಮುಖ ಸ್ಪರ್ಧಿಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಚರಂಜಿತ್ ಸಿಂಗ್ ಚನ್ನಿ, ಮನೋಹರ್ ಲಾಲ್ ಖಟ್ಟರ್, ಬಸವರಾಜ ಬೊಮ್ಮಾಯಿ, ಭೂಪೇಶ ಬಾಘೇಲ್, ಜಗದೀಶ ಶೆಟ್ಟರ್, ಅಖಿಲೇಶ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ಎಚ್‌.ಡಿ.ಕುಮಾರಸ್ವಾಮಿ ಮತ್ತು ದಿಗ್ವಿಜಯ್ ಸಿಂಗ್ … Continued