ಚನ್ನಪಟ್ಟಣ ಉಪಚುನಾವಣೆ: ಕೊನೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಘೋಷಣೆ
ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಆಯ್ಕೆ ಕುರಿತು ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಅಭ್ಯರ್ಥಿ ಘೋಷಣೆಯಾಗಿದೆ. ಇಂದು, ಗುರುವಾರ ಬೆಳಗ್ಗೆ ಜೆಡಿಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ (ಅಕ್ಟೋಬರ್ ೨೫) ಕೊನೆಯ ದಿನವಾಗಿದ್ದು, ಬಿಜೆಪಿ-ಜೆಡಿಎಸ್ … Continued