ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಮನೆಮನೆ ಪ್ರಚಾರಕ್ಕೆ ಕೇವಲ ಐದು ಜನರಿಗೆ ಮಾತ್ರ ಅವಕಾಶ

ಧಾರವಾಡ: ಪ್ರಸ್ತುತ ಘೋಷಣೆಯಾಗಿರುವ ಹುಬ್ಬಳ್ಳಿ-ಧಾರವಾಡ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮನೆ, ಮನೆ ಪ್ರಚಾರ ಹಾಗೂ ಬಹಿರಂಗ ಪ್ರಚಾರಕ್ಕೆ ಮಾರ್ಗಸೂಚಿಗಳನ್ನು ನೀಡಿ ರಾಜ್ಯ ಚುನಾವಣಾ ಆಯೋಗವು ಬುಧವಾರ ಆದೇಶ ಹೊರಡಿಸಿದೆ. ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಈ ಸೂಚನೆ ಪಾಲಿಸಬೇಕು ಎಂದು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಚುನಾವಣಾ … Continued