1993ರ ಮುಂಬೈ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ ಸಮಾಧಿಗೆ ಅಲಂಕಾರ: ಹಿಂದಿನ ಎಂವಿಎ ಸರ್ಕಾರ ದೂಷಿಸಿದ ಬಿಜೆಪಿ

ಮುಂಬೈ: 1993ರ ಮುಂಬೈ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ಸಮಾಧಿಯನ್ನು ಮಾರ್ಬಲ್ ಬಾರ್ಡರ್ ಮತ್ತು ಎಲ್ಇಡಿ ಲೈಟಿಂಗ್‌ನೊಂದಿಗೆ ನವೀಕರಿಸಲಾಗಿದೆ ಎಂದು ಹೇಳಲಾಗಿದ್ದು, ಅದನ್ನು ‘ಸುಂದರಗೊಳಿಸಲಾಗಿದೆ’ ಎಂದು ವರದಿಯಾಗಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಪ್ರಕಾರ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರದಲ್ಲಿದ್ದಾಗ ಮತ್ತು ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸಮ್ಮಿಶ್ರ ಮಹಾ … Continued