ಯುವತಿಯಿಂದ ಅತ್ಯಾಚಾರ ಪ್ರಕರಣದ ಬೆದರಿಕೆ: ತೋಟಗಾರಿಕೆ ಅಧಿಕಾರಿಯಿಂದ ದೂರು, ಆತ ನನ್ನ ಗಂಡ ಎಂದ ಯುವತಿ

ಬೆಳಗಾವಿ: ಚನ್ನಪಟ್ಟಣದ ಯುವತಿಯೊಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದಾರೆ. ₹ 50 ಲಕ್ಷ ನೀಡದಿದ್ದರೆ ಅತ್ಯಾಚಾರ ಹಾಗೂ ಸುಲಿಗೆ ಮಾಡಿದ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿ ತೋಟಗಾರಿಕೆ ಇಲಾಖೆಯ ಖಾನಾಪುರ ಸಹಾಯಕ ನಿರ್ದೇಶಕ ಮಂಗಳವಾರ ದೂರು ದಾಖಲಿಸಿದ್ದಾರೆ. ತೋಟಗಾರಿಕೆ ಇಲಾಖೆ ಎ.ಡಿ ರಾಜಕುಮಾರ್ … Continued