ಕೊರೊನಾ ಲಸಿಕೆ ಪಡೆಯಲು ಆರೋಗ್ಯ ಸಿಬ್ಬಂದಿ ನಿರಾಸಕ್ತಿ:ಸುಧಾಕರ ಬೇಸರ

ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಆರೋಗ್ಯ ಸಿಬ್ಬಂದಿ, ವೈದ್ಯರೇ ಹಿಂದೇಟು ಹಾಕುತ್ತಿರುವುದು ಲಸಿಕೆ ಅಭಿಯಾನಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ. ಸುಧಾಕರ ತಿಳಿಸಿದ್ದಾರೆ. ಲಸಿಕೆ ಅಭಿಯಾನ ಆರಂಭಗೊಂಡ ನಂತರ ಈವರೆಗೆ ನೋಂದಾಯಿತರಲ್ಲಿ ಶೇ. 51 ರಷ್ಟು ಮಂದಿ ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ಇದು ಅಭಿಯಾನದ ಯಶಸ್ಸಿನ ಬಗ್ಗೆ ಸಂದೇಹ ಮೂಡಿಸುತ್ತದೆ. … Continued