ಯಾವುದೇ ಕಾರಣಕ್ಕೂ ಕಣ್ಣಿನ ನಿರ್ಲಕ್ಷ್ಯ ಮಾಡಬೇಡಿ: ಡಾ. ಕಾತ್ಯಾಯಿನಿ

ಧಾರವಾಡ: ಕಣ್ಣು ಮಾನವನ ದೇಹದ ಅತಿ ಮುಖ್ಯ ಅಂಗ, ಪ್ರತಿ ದಿನ ನಮ್ಮ ಕಣ್ಣು ೨೫೦೦೦ ಬಾರಿ ಮಿಟುಕಿಸುತ್ತದೆ. ಕಣ್ಣಿನಿಂದಲೇ ನಾವು ಪ್ರಪಂಚದ ಆಗುಹೋಗುಗಳನ್ನು ನೋಡುತ್ತೇವೆ. ಕಣ್ಣಿಗೆ ಏನಾದರೂ ಸಮಸ್ಯೆ ಆದಲ್ಲಿ ನುರಿತ ತಜ್ಞರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು ಇಲ್ಲವಾದಲ್ಲಿ ಮುಂದೆ ಅಂಧಕಾರದಲ್ಲಿ ಜೀವನ ಸಾಗಿಸುವ ಪರಿಸ್ಥಿತಿ ಬರಬಹುದು ಎಂದು ಡಾ.ಕಾತ್ಯಾಯಿನಿ ಹೇಳಿದರು. ಜೆ.ಎಸ್.ಎಸ್ ಶ್ರೀ … Continued