ಕರ್ನಾಟಕ ಸೇರಿ ಸೋಮವಾರ ದೇಶದ 5 ಮಕ್ಕಳಲ್ಲಿ ಎಚ್‌ ಎಂಪಿ ವೈರಸ್‌ ಪತ್ತೆ ; ಆತಂಕ ಪಡುವ ಅಗತ್ಯವಿಲ್ಲ ಎಂದ ಸಚಿವ ನಡ್ಡಾ

ನವದೆಹಲಿ : ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ ಸೇರಿ ಸೋಮವಾರ ಭಾರತದಲ್ಲಿ ಐದು ಶಿಶುಗಳಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಪತ್ತೆಯಾಗಿದೆ. ಕರ್ನಾಟಕದಲ್ಲಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ವಾಡಿಕೆಯ ಕಣ್ಗಾವಲು ಮೂಲಕ ಎರಡು ಶಿಶುಗಳಲ್ಲಿ ವೈರಸ್‌ ಪತ್ತೆಯಾಗಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು … Continued

ವಯನಾಡು ಭೂ ಕುಸಿತ ಸ್ಥಳಕ್ಕೆ ತೆರಳುತ್ತಿದ್ದ ಕೇರಳ ಆರೋಗ್ಯ ಸಚಿವರ ಕಾರು ಅಪಘಾತ

ವಯನಾಡು : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕೀಡಾಗಿದೆ. ಸಚಿವರು ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಸಚಿವ ವೀನಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮತ್ತು … Continued

ಭಟ್ಕಳ: ಯಕ್ಷಗಾನ ವೇಷ ಧರಿಸಿ ಹೆಜ್ಜೆ ಹಾಕಿ ಸಂಭ್ರಮಿಸಿದ ಆರೋಗ್ಯ ಸಚಿವ ಡಾ.ಸುಧಾಕರ

ಭಟ್ಕಳ: ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರು ಕೆಲಕಾಲ ಯಕ್ಷಗಾನ ವೇಷಧಾರಿಯಾಗಿ ಸಂಭ್ರಮಿಸಿದ್ದಾರೆ. ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಸಂಬಂಧ ಈ ಬಗ್ಗೆ ಪರಿಶೀಲಿಸಲು ಜಿಲ್ಲೆಗೆ ಆರೋಗ್ಯ ಸಚಿವ ಡಾ.ಸುಧಾಕರ ಮಂಗಳವಾರ ಆಗಮಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಭಟ್ಕಳ‌ ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ … Continued

ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ಕಡಿವಾಣ: ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗಬಹುದು. ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗುತ್ತಿದ್ದು, ಹೀಗಾಗಿ … Continued

ಕರ್ನಾಟಕದಲ್ಲಿ ಎರಡನೇ ಅಲೆ ಭೀತಿ: ಆರೋಗ್ಯ ಸಿಬ್ಬಂದಿಗೆ 50 ದಿನ ರಜೆ ಇಲ್ಲ ಎಂದ ಆರೋಗ್ಯ ಸಚಿವರು

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಇನ್ನು 50 ದಿನಗಳು ರಜೆ ನೀಡದಿರಲು ತೀರ್ಮಾನಿಸಲಾಗಿದೆ. ಎಲ್ಲರೂ ಇದಕ್ಕೆ ಸ್ಪಂದಿಸಬೇಕು ಎಂದು ಆರೋಗ್ಯ ಖಾತೆ ಸಚಿವ ಡಾ.ಆರ್‌.ಸುಧಾಕರ ಮನವಿ ಮಾಡಿದ್ದಾರೆ. ಗುರುವಾರ ಆರೋಗ್ಯ ಇಲಾಖೆ ಅಧಿಕಾರಿಗಳು, ಮುಖ್ಯ ಆಸ್ಪತ್ರೆ ವೈದ್ಯರ ನೇತೃತ್ವದಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ … Continued

ಕೊರೊನಾ: ಮತ್ತೆ ಕಠಿಣ ನಿಯಮಗಳ ಮುನ್ಸೂಚನೆ ನೀಡಿದ ಆರೋಗ್ಯ ಸಚಿವ..!

ಬೆಂಗಳೂರು: ಕೊರೊನಾ ಬಗ್ಗೆ ಜನ ಎಚ್ಚರಿಕೆ ವಹಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.೧೭ರಂದು ಪ್ರಧಾನಿ ಜೊತೆ ಕೊರೊನಾ ನಿಯಂತ್ರಣದ ಬಗ್ಗೆ ವಿಡಿಯೋ ಸಂವಾದವಿದೆ. ಸಭೆ ಬಳಿಕ ರಾಜ್ಯ ಸರ್ಕಾರ ಈ ಬಗ್ಗೆ … Continued

ಆರೋಗ್ಯ ಸಚಿವರಿಗೆ ಹೈಕೋರ್ಟ್ ನೊಟೀಸ್‌

ಬೆಂಗಳೂರು: ಬೆಂಗಳೂರು ನಗರದಲ್ಲಿ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್‌ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲು ಕರೆಯಲಾಗಿದ್ದ 1,800 ಕೋಟಿ ರೂ. ಮೊತ್ತದ ಟೆಂಡರ್‌ ರದ್ದುಪಡಿಸಿದ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಭಾರತ್‌ ಪುನರುತ್ಥಾನ ಟ್ರಸ್ಟ್‌ ಸಲ್ಲಿಸಿದ್ದ ಪಿಐಎಲ್‌ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ … Continued