ಉತ್ತರ ಕನ್ನಡದಲ್ಲಿ ಸೂಪರ್‌ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ: ಮಿರ್ಜಾನ್‌ನಲ್ಲಿ ಸ್ಥಳ ಪರಿಶೀಲಿಸಿದ ಆರೋಗ್ಯ ಸಚಿವ ಸುಧಾಕರ

 ಕುಮಟಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್‌ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾ ತಾಲೂಕಿನ ಮೂರು ಕಡೆ ಆರೋಗ್ಯ ಸಚಿವ ಡಾ. ಸುಧಾಕರ ಅವರು ಇಂದು ಮಂಗಳವಾರ ಜಾಗ ಪರಿಶೀಲನೆ ಮಾಡಿದರು. ಕುಮಟಾ ತಾಲೂಕಿನ ಮಿರ್ಜಾನ ಸಮೀಪದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ. ಸುಧಾಕರ ಅವರು ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ … Continued

ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಆರೋಗ್ಯ ಸಚಿವ ಸುಧಾಕರ

ಬೆಂಗಳೂರು: ಜನವರಿ ಕೊನೆಯಲ್ಲಿ ಕೊರೊನಾ ಸೋಂಕು ಗರಿಷ್ಠಮಟ್ಟಕ್ಕೆ ಹೋಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ದಿನಕ್ಕೆ 1 ಲಕ್ಷ ಪ್ರಕರಣಗಳು ವರದಿಯಾಗಬಹುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ ಹೇಳಿದ್ದಾರೆ. ಜನವರಿ ಅಂತ್ಯದಲ್ಲಿ ದೈನಂದಿನ 1 ಲಕ್ಷ ಪ್ರಕರಣದ ವರೆಗೂ ವರದಿಯಾಗಬಹುದು ಎಂದು ತಜ್ಞರ ವರದಿ ಇದೆ, ತಜ್ಞರ ವರದಿಯ ಹಾಗೆಯೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. … Continued