ಕರ್ನಾಟಕದಲ್ಲಿ ಪ್ರಾಥಮಿಕ ಶಾಲೆ ಪುನರಾರಂಭದ ಕುರಿತು ಆರೋಗ್ಯ ಸಚಿವರು ಹೇಳಿರುವುದೇನು..?

ಬೆಂಗಳೂರು: ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ಪುನರಾರಂಭ ಮಾಡುವ ಕುರಿತು ಹಬ್ಬಗಳು ಮುಗಿದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಗಳನ್ನು ಆತುರದಲ್ಲಿ ಪುನರಾರಂಭಿಸಿಲ್ಲ. ಪೋಷಕರು ಹಾಗೂ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಹಂತಹಂತವಾಗಿ ತೆರೆಯಲಾಗುತ್ತಿದೆ ಎಂದು ಅವರು ತಿಳಿಸಿದರು. ಮೊದಲು ಕೇಂದ್ರ … Continued