ಇಂದು ಪ್ರಧಾನಿ ಮೋದಿ ಜನ್ಮದಿನ: 15 ದಿನಗಳ ಕಾಲ ಆರೋಗ್ಯ ಅಭಿಯಾನದ ಮೂಲಕ ರಾಜ್ಯ ಸರ್ಕಾರದಿಂದ ಜನ್ಮ ದಿನಾಚರಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಶನಿವಾರ 72 ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಸರ್ಕಾರವು 15 ದಿನಗಳ ಆರೋಗ್ಯ ಅಭಿಯಾನ ಪ್ರಾರಂಭಿಸುವ ಮೂಲಕ ಪ್ರಧಾನಿ ಮೋದಿ ಅವರ ಜನ್ಮದಿನವನ್ನು ಆಚರಿಸಲಿದೆ. ಇದು ಅಕ್ಟೋಬರ್ 2ರ ಗಾಂಧಿ ಜಯಂತಿಯ ವರೆಗೆ ನಡೆಯಲಿದೆ. ಈ ಅಭಿಯಾನವು ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ತಪಾಸಣೆ ಮತ್ತು … Continued

ಜೂನ್ ಕೊನೆಯಲ್ಲಿ ಕೊರೊನಾ ತೀವ್ರ ಹೆಚ್ಚಳವಾಗುವ ಸಾಧ್ಯತೆ: ಸಚಿವ ಡಾ.ಸುಧಾಕರ

ಬೆಂಗಳೂರು: ದೇಶದ ಹಲವೆಡೆ ನಿಧಾನಗತಿಯಲ್ಲಿ ಕೊವೀಡ್ ಪ್ರಕರಣ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ 4ನೇ ಅಲೆ ಬಗ್ಗೆ ಇನ್ನೆರಡು ದಿನದಲ್ಲಿ ವರದಿ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ ಹೇಳಿದ್ದಾರೆ. ಮಾಧ್ಯಮದವರ ಮಾತನಾಡಿದ ಅವರು, ಕೋವಿಡ್ ಬಗ್ಗೆ ಇಲ್ಲಿಯ ವರೆಗೆ ಐಐಟಿ ಕಾನ್ಪುರದವರು ನಮಗೆ ಅಂಕಿಅಂಶಗಳು ನೀಡುತ್ತಿದ್ದಾರೆ. ಅದರ ಪ್ರಕಾರ ಜೂನ್ ಅಂತ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ … Continued