ಸೊಳ್ಳೆಗಳ ನಾಶಕ್ಕೆ 3.2 ಕೋಟಿ ‘ಸೊಳ್ಳೆಗಳ ಮಹಾಸೈನ್ಯ’ವನ್ನೇ ಪರಿಸರಕ್ಕೆ ಬಿಡುತ್ತಿದೆ ಗೂಗಲ್‌ ! ಇದು ಹೇಗೆ ಕೆಲಸ ಮಾಡುತ್ತದೆ ಗೊತ್ತೆ ?

ವಾಷಿಂಗ್ಟನ್: ಸೊಳ್ಳೆಗಳ ಕಾಟವನ್ನು ತಗ್ಗಿಸಲು ಅಥವಾ ಅವುಗಳ ಸಂತತಿಯನ್ನು ನಾಶಪಡಿಸಲು ಲಕ್ಷಾಂತರ ಸೊಳ್ಳೆಗಳನ್ನೇ ಪರಿಸರಕ್ಕೆ ಮುಕ್ತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದರೆ ಯಾರಿಗಾದರೂ ಆಶ್ಚರ್ಯವಾಗಬಹುದು. ಆದರೆ, ಜಾಗತಿಕ ತಂತ್ರಜ್ಞಾನ ದೈತ್ಯ ‘ಗೂಗಲ್’ ಸಂಸ್ಥೆ ಈಗ ಇಂತಹದ್ದೊಂದು ವಿಭಿನ್ನ ಹಾಗೂ ಅಚ್ಚರಿಯ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಸೊಳ್ಳೆಗಳಿಂದ ಹರಡುವ ಪ್ರಾಣಾಂತಿಕ ಕಾಯಿಲೆಗಳನ್ನು ನಿಯಂತ್ರಿಸುವ ಪ್ರಯೋಗದ ಭಾಗವಾಗಿ, ಅಮೆರಿಕದ … Continued

ಸುಟ್ಟ ಮುಖ, ಕೃತಕ ಕಾಲು, ಬೇಕಿದೆ ಪ್ಲಾಸ್ಟಿಕ್ ಸರ್ಜರಿ..: ಗಂಭೀರ ಸ್ಥಿತಿಯಲ್ಲಿ ಇರಾನ್‌ ಪರಮೋಚ್ಚ ನಾಯಕ: ಆಡಳಿತ ಯಾರ ಕೈಯಲ್ಲಿ..?

ವಾಷಿಂಗ್ಟನ್: ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರು ಜೀವಂತವಾಗಿದ್ದಾರೆ ಮತ್ತು ಪ್ರಜ್ಞಾವಸ್ಥೆಯಲ್ಲಿದ್ದಾರೆ. ಆದರೆ, ತೀವ್ರ ಸ್ವರೂಪದ ಗಾಯಗಳಿಂದಾಗಿ ಅವರು ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದು, ಸದ್ಯಕ್ಕೆ ಮಾತನಾಡಲು ಅಥವಾ ಓಡಾಡಲು ಅಶಕ್ತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಕೊಲ್ಲಲ್ಪಟ್ಟರು. ಈ … Continued

ಶಿವಮೊಗ್ಗ : ಪಶುವೈದ್ಯೆ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು

ಶಿವಮೊಗ್ಗ: ಸಮೀಪದ ತ್ಯಾವರೆಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿಯಲ್ಲಿ 12 ವರ್ಷದ ಹೆಣ್ಣು ನೀರಾನೆ ‘ಹಂಸಿನಿ’ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಇದೇ ನೀರಾನೆ ಮಾರ್ಚ್ 19ರಂದು ಮೃಗಾಲಯದ ಪಶುವೈದ್ಯ ತರಬೇತಿ ವಿದ್ಯಾರ್ಥಿನಿ ಸಮೀಕ್ಷಾ ರೆಡ್ಡಿ (27) ಅವರ ಸಾವಿಗೆ ಕಾರಣವಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಹೆಣ್ಣು ನೀರಾನೆ (Hippopotamus) … Continued

ಸಾಗರ : ಮಾರಿಕಾಂಬೆ ದರ್ಶನದ ವೇಳೆ ಕಾಗೋಡು ತಿಮ್ಮಪ್ಪ ಅಸ್ವಸ್ಥ

ಶಿವಮೊಗ್ಗ : ಜಿಲ್ಲೆಯ ಸಾಗರ ಮಾರಿಕಾಂಬ ದೇವಿ ಜಾತ್ರೆ ಮಂಗಳವಾರದಿಂದ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ  ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ಅಸ್ವಸ್ಥತೆಯಿಂದಾಗಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.. … Continued

ನಡು ರಸ್ತೆಯಲ್ಲೇ ವ್ಯಕ್ತಿಗೆ ಹೃದಯಾಘಾತ ; ಪತ್ನಿ ಅಂಗಲಾಚಿ ಬೇಡಿಕೊಂಡರೂ ನೆರವಿಗೆ ಬಾರದ ಜನ…!

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ನಡುರಸ್ತೆಯಲ್ಲೇ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಂತೆ ಆತನ ಪತ್ನಿ ಎಷ್ಟೇ ಅಂಗಲಾಚಿದರೂ ಯಾರೂ ನೆರವಿಗೆ ಬಾರದ ಅಮಾನವೀಯ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಬೈಕ್ ಮೇಲೆ ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರೂ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ದಕ್ಷಿಣ ಬೆಂಗಳೂರಿನ ಬಾಲಾಜಿ … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ರಾಜೀನಾಮೆ

ನವದೆಹಲಿ: ಆರೋಗ್ಯದ ಕಾಳಜಿ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿ ಜಗದೀಪ ಧನಕರ ಅವರು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ, ಧನಕರ ಅವರು ತಮ್ಮ ರಾಜೀನಾಮೆಯನ್ನು ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿರುವುದಾಗಿ ತಿಳಿಸಿದ್ದಾರೆ. 2022 ರಿಂದ ಉಪರಾಷ್ಟ್ರಪತಿಗಳಾಗಿರುವ 74 … Continued

ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಮುಂಬೈ: ಲಂಡನ್‌ನಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-130 ರ ವಿವಿಧ ಹಂತಗಳಲ್ಲಿ ಕನಿಷ್ಠ ಇಬ್ಬರು ಸಿಬ್ಬಂದಿ ಮತ್ತು ಐದು ಪ್ರಯಾಣಿಕರು ತಲೆತಿರುಗುವಿಕೆ ಮತ್ತು ವಾಕರಿಕೆ ಕಂಡುಬಂದಿದೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಇದರ ಹೊರತಾಗಿಯೂ, ಬೋಯಿಂಗ್ 777 ವಿಮಾನವು ತನ್ನ ಪ್ರಯಾಣವನ್ನು ಮುಂದುವರೆಸಿತು ಮತ್ತು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು, ಅಲ್ಲಿ ವೈದ್ಯಕೀಯ … Continued

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು

ಶಿಮ್ಲಾ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಅಧಿಕ ರಕ್ತದೊತ್ತಡದ (high blood) ಹೆಚ್ಚಾದ ನಂತರ ಶನಿವಾರ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಶಿಮ್ಲಾಕ್ಕೆ ವೈಯಕ್ತಿಕ ಪ್ರವಾಸದಲ್ಲಿದ್ದ ಸೋನಿಯಾ ಗಾಂಧಿ (78) ಅವರನ್ನು ಆಸ್ಪತ್ರೆಯಲ್ಲಿ ಕೆಲವು ಪರೀಕ್ಷೆಗಳಿಗೆ … Continued

ಜಮಖಂಡಿಯಲ್ಲಿ ಘೋರ ದುರಂತ ; ತಾಳಿ ಕಟ್ಟಿದ 15-20 ನಿಮಿಷದಲ್ಲೇ ಮದುಮಗ ಸಾವು…!

ಬಾಗಲಕೋಟೆ : ತಾಳಿ ಕಟ್ಟಿದ 15- 20 ನಿಮಿಷದಲ್ಲಿ ವರ (Groom) ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ … Continued

ಹಿರಿಯ ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ನಟ ಸರಿಗಮ ವಿಜಿ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಇವರು 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ … Continued