ಜನಪ್ರಿಯ ನಟ ಪುನೀತ್ ರಾಜಕುಮಾರ ಸಾವಿನ ನಂತರ ಹೃದಯ ತಪಾಸಣೆಗೆ ಮುಗಿಬಿದ್ದ ಬೆಂಗಳೂರು-ಮೈಸೂರು ಜನ..!

ಬೆಂಗಳೂರು : ಜನಪ್ರಿಯ ನಟ ಪುನೀತ್ ರಾಜ್‍ಕುಮಾರ್ ಎಳೆಯ ವಯಸ್ಸಿನಲ್ಲೇ ಹೃದಯಾಘಾತದಿಂದ ನಿಧನರಾದ ಬಳಿಕ ಜನರಲ್ಲಿ ತಮ್ಮ ಆರೋಗ್ಯದ ಕಾಳಜಿ ಹೆಚ್ಚಾಗಿದೆ. ಬೆಂಗಳೂರು ಹಾಗೂ ಮೈಸೂರಿನ ಆಸ್ಪತ್ರೆಗಳಿಗೆ ಹೃದಯ ಸಂಬಂಧಿ ತಪಾಸಣೆಗೆ ಶೇಕಡಾ 25 ರಷ್ಟು ಜನರು ಬರುವುದು ಹೆಚ್ಚಾಗಿದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕರಾ ಡಾ|| ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ … Continued