ಶಾಕಿಂಗ್‌ …| ನಿಮ್ಮ ಮಗಳು ಸೆಕ್ಸ್‌ ಜಾಲದಲ್ಲಿ ಸಿಲುಕಿದ್ದಾಳೆಂದು ಪೊಲೀಸರ ವೇಷದಲ್ಲಿ ವಂಚಕರಿಂದ ಫೋನ್‌ ಕಾಲ್‌ : ಶಿಕ್ಷಕಿ ಹೃದಯಘಾತದಿಂದ ಸಾವು…!

ಆಗ್ರಾ : ಮೊಬೈಲ್‌ ಕರೆ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ, ಆದರೆ ಅಂತಹ ಒಂದು ವಂಚನೆ ಕಾಲ್‌ ಮಹಿಳೆಯೊಬ್ಬರ ಜೀವವನ್ನೇ ಆಹುತಿ ತೆಗೆದುಕೊಂಡ ಘಟನೆ ವರದಿಯಾಗಿದೆ. ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಫೋಟೋ ಪೋಸಿನಲ್ಲಿದ್ದ ವ್ಯಕ್ತಿಯಿಂದ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ತನ್ನ ಕಾಲೇಜಿಗೆ … Continued

ವೀಡಿಯೊ..| ಹೃದಯಾಘಾತದಿಂದ ರೈಲಿನಲ್ಲಿ ಪ್ರಜ್ಞೆ ಕಳೆದುಕೊಂಡ ವಯಸ್ಸಾದ ವ್ಯಕ್ತಿ ; ಸಿಪಿಆರ್‌ ಮಾಡಿ ಜೀವ ಉಳಿಸಿದ ಟಿಕೆಟ್ ಪರೀಕ್ಷಕ…!

ರೈಲು ಪ್ರಯಾಣದ ವೇಳೆ ಪ್ರಯಾಣಿಕ ಹೃದಯಾಘಾತಕ್ಕೆ ಒಳಗಾದ ನಂತರ ಟಿಕೆಟ್ ಪರೀಕ್ಷಕರೊಬ್ಬರು ಸುಮಾರು 15 ನಿಮಿಷಗಳ ಕಾಲ ವಯಸ್ಸಾದ ವ್ಯಕ್ತಿಗೆ ಸಿಪಿಆರ್ ಮಾಡಿ ಆತನ ಜೀವ ಉಳಿಸಿದ್ದಾರೆ. ಬಿ.ಪಿ. ಕರ್ಣ ಮತ್ತು ಅವರ ಸಹೋದರ ಬಿಹಾರದ ದರ್ಬಂಗಾದಿಂದ ಉತ್ತರ ಪ್ರದೇಶದ ವಾರಣಾಸಿಗೆ ಪವನ್ ಎಕ್ಸ್‌ಪ್ರೆಸ್‌ನ ಪ್ರಥಮ ದರ್ಜೆ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಕರ್ಣ ಅವರಿಗೆ ಎದೆನೋವು ಕಾಣಿಸಿಕೊಂಡು … Continued

ಒಂದೇ ದಿನ 23 ಹಲ್ಲು ಕಿತ್ತುಹಾಕಿ, 12 ಹಲ್ಲು ಅಳವಡಿಸಿದ ದಂತ ವೈದ್ಯ ; ನಂತ್ರ ರೋಗಿ ಸಾವು….

ಇತ್ತೀಚಿನ ಪ್ರಕರಣವೊಂದರಲ್ಲಿ ಪೂರ್ವ ಚೀನಾದಲ್ಲಿ ನಡೆದ ಘಟನೆಯೊಂದು ಹಲ್ಲು ತೆಗೆಯುವಾಗಿನ ಕಾರ್ಯವಿಧಾನದ ಸುರಕ್ಷತೆಯ ಬಗ್ಗೆ ಆತಂಕ ಮೂಡುವಂತೆ ಮಾಡಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಹುವಾಂಗ್ ಎಂಬ ಅಡ್ಡಹೆಸರಿನ ವ್ಯಕ್ತಿ, ಆಗಸ್ಟ್ 14 ರಂದು ಝೆಜಿಯಾಂಗ್ ಪ್ರಾಂತ್ಯದ ಜಿನ್ಹುವಾದಲ್ಲಿರುವ ಯೋಂಗ್ಕಾಂಗ್ ಡೆವೇ ಡೆಂಟಲ್ ಆಸ್ಪತ್ರೆಯಲ್ಲಿ ವ್ಯಾಪಕವಾದ ಹಲ್ಲಿನ ಶಸ್ತ್ರಚಿಕಿತ್ಸೆಗೆ ಒಳಗಾಗದರು. “ಹಲ್ಲಿನ ತಕ್ಷಣ ಅಳವಡಿಕೆ” … Continued

ಕಲಬುರಗಿ: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಕಲಬುರಗಿಯ ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ (35) ವಿಧಿವಶರಾಗಿದ್ದಾರೆ. ಆದರಿಂದು ನಸುಕಿನ ಜಾವ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು, ಸೋಮವಾರ ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಸ್ವಾಮೀಜಿಗೆ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ … Continued

ಉತ್ತರ ಪ್ರದೇಶ ಕಾಲ್ತುಳಿತದ ಘಟನೆ : ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್‌ ಸಿಬ್ಬಂದಿ

ಲಕ್ನೋ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 116 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಈ ವೇಳೆ ರಜನೀಶ್ ಎಂಬ ಪೋಲೀಸ್ ಪೇದೆಯೊಬ್ಬರು ಎಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ದುರಂತ ದೃಶ್ಯವನ್ನು ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೂ ನಡೆದಿದೆ ಎಂದು … Continued

ಶಿವಮೊಗ್ಗ : ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ ; ಬಿಜೆಪಿ ನಾಯಕ ಭಾನುಪ್ರಕಾಶ ನಿಧನ

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಗೋಪಿ ಸರ್ಕಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನೆ ಕಾರ್ಯಕ್ರಮದ ನಂತರ ಭಾನುಪ್ರಕಾಶ ಅವರಿಗೆ ಹೃದಯಾಘಾತವಾಗಿದೆ. ಅವರು ಅಲ್ಲಿಯೇ … Continued

ವೀಡಿಯೊ..| ಸಿಕ್ಸರ್‌ ಬಾರಿಸಿದ ಕೆಲವೇ ಸೆಕೆಂಡುಗಳಲ್ಲಿ ಕುಸಿದುಬಿದ್ದು ಮೈದಾನದಲ್ಲೇ ಪ್ರಾಣಬಿಟ್ಟ ಕ್ರಿಕೆಟ್‌ ಆಟಗಾರ

ಥಾಣೆ: ಆಟದ ವೇಳೆ ಕ್ರೀಸ್‌ ಬಿಟ್ಟು ಮುನ್ನುಗ್ಗಿ ಸಿಕ್ಸರ್‌ ಬಾರಿಸಿದ ಕೆಲವೇ ಸೆಕೆಂಡುಗಳಲ್ಲೇ ಹೃದಯಾಘಾತ (Heart Attack) ಸಂಭವಿಸಿ ಕ್ರಿಕೆಟ್‌ ಆಟಗಾರನೊಬ್ಬ (Cricketer) ಮೈದಾನದಲ್ಲೇ ಪ್ರಾಣಬಿಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅವರು ಕ್ರೀಸ್‌ನಿಂದ ಒಂದು ಅಡಿ ಮುಂದೆ ಬಂದು ಪಾರ್ಕ್‌ನಿಂದ ಚೆಂಡನ್ನು ಸಿಕ್ಸರ್‌ಗೆ ಹೊಡೆದರು. ನಂತರ ಕುಸಿದು ಬಿದ್ದು ಸಾವಿಗೀಡಾದ್ದಾರೆ. ಮಹಾರಾಷ್ಟ್ರದ ಥಾಣೆಯ ಮೀರಾ ರೋಡ್ … Continued

ವೀಡಿಯೊ..| ಯೋಗ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಬೀಸುತ್ತ ಡ್ಯಾನ್ಸ್ ಮಾಡುವಾಗ ಪ್ರಾಣಬಿಟ್ಟ ನಿವೃತ್ತ ಸೈನಿಕ ; ಯೋಗ ಮಾಡುತ್ತಿದ್ದಾನೆಂದು ತಿಳಿದು ಚಪ್ಪಾಳೆ ತಟ್ಟಿದ ಜನ

ಮಧ್ಯಪ್ರದೇಶದ ಇಂದೋರ್ (Indore) ಯೋಗ ಕೇಂದ್ರದಲ್ಲಿ ಆಸ್ತ ಯೋಗ ಕ್ರಾಂತಿ ಅಭಿಯಾನದ ವತಿಯಿಂದ ನಡೆದ ಯೋಗ ಕಾರ್ಯಕ್ರಮದಲ್ಲಿ ನಗು ಮತ್ತು ತೂಕ ಇಳಿಸುವ ಯೋಗಕ್ಕೆ ಹೆಸರಾದ ಬಲ್ವಿಂದರ್ ಸಿಂಗ್ ಛಾಬ್ರಾ (Balwinder Singh Chhabra) ಎಂಬ ನಿವೃತ್ತ ಸೈನಿಕ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ವೇದಿಕೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಯೋಗ … Continued

ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಮಹಿಳೆಯೊಬ್ಬರ ಜೀವ ಉಳಿದಿದೆ. ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಕುಸಿದುಬಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮಹಿಳೆ ಆಗಮಿಸಿದ್ದರು. ವೈದ್ಯರು … Continued

ನಟ-ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡದ ನಟ ಕೆ. ಶಿವರಾಮ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, 71 ವರ್ಷ ವಯಸ್ಸಿನ ಕೆ ಶಿವರಾಮ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಕೆಲದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು … Continued