ಬೆಳಗಾವಿ : ಒಂದೇ ದಿನ ಸಹೋದರರಿಬ್ಬರು ಹೃದಯಾಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಸಹೋದರರಿಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ ನಸುಕಿನ ಜಾವ 4 ಗಂಟೆಗೆ ಹೃದಯಾಘಾತವಾಗಿದೆ. ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ … Continued

ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ನವದೆಹಲಿ: ಕೋವಿಡ್-19 ಲಸಿಕೆಗಳನ್ನು “ಪರಿಣಾಮಕಾರಿ” ಎಂದು ಕರೆದ ದೆಹಲಿಯ ಏಮ್ಸ್ ವೈದ್ಯರು, ವ್ಯಾಕ್ಸಿನೇಷನ್ ಮತ್ತು ಹೃದಯಾಘಾತದಿಂದ ಉಂಟಾಗುವ ಹಠಾತ್ ಸಾವುಗಳಿಗೆ ಸಂಬಂಧವಿದೆ ಎಂಬುದನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ದೆಹಲಿಯ ಏಮ್ಸ್‌ನ ಶ್ವಾಸಕೋಶ, ಕ್ರಿಟಿಕಲ್ ಕೇರ್ ಮತ್ತು ಸ್ಲೀಪ್ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕರಣ ಮದನ ಅವರು, ಈವರೆಗೆ ಬಳಸಲಾದ ಲಸಿಕೆಗಳ ಬಗ್ಗೆ ಪರಿಶೀಲನೆ ನಡೆಸಲು … Continued

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ ; ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಘಾತ ಪ್ರಕರಣಗಳ (Heart Attacks) ಸಂಖ್ಯೆ ಹೆಚ್ಚಳವಾಗುತ್ತಿದ್ದು, , ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ ಅವರ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆ ಮಾಡಿದೆ. ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ಅಧ್ಯಯನ ನಡೆಸಿ, 10 ದಿನಗಳ ಒಳಗಾಗಿ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ ಎಂದು … Continued

ಕ್ರಿಕೆಟ್‌ ಪಂದ್ಯ | ಸಿಕ್ಸರ್‌ ಹೊಡೆದ ತಕ್ಷಣ ಪಿಚ್‌ ಮೇಲೆ ಕುಸಿದುಬಿದ್ದು ಬ್ಯಾಟರ್‌ ಸಾವು : ದೃಶ್ಯ ವೀಡಿಯೊದಲ್ಲಿ ಸೆರೆ

ಕ್ರಿಕೆಟ್ ಪಂದ್ಯವೊಂದರಲ್ಲಿ ಸಿಕ್ಸರ್ ಹೊಡೆದ ತಕ್ಷಣ ಬ್ಯಾಟ್ಸ್‌ಮನ್ ಸಾವಿಗೀಡಾದ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಪಂಜಾಬಿನ ಫಿರೋಜ್‌ಪುರದಲ್ಲಿ ನಡೆದ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಬ್ಯಾಟರ್‌ ಸಿಕ್ಸರ್‌ ಹೊಡೆದ ನಂತರ ಇದ್ದಕ್ಕಿದ್ದಂತೆ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಫಿರೋಜ್‌ಪುರದ ಡಿಎವಿ (DAV) ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು … Continued

ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಬೆಳಗಾವಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಹೈಸ್ಕೂಲ್‌ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ … Continued

ಜಮಖಂಡಿಯಲ್ಲಿ ಘೋರ ದುರಂತ ; ತಾಳಿ ಕಟ್ಟಿದ 15-20 ನಿಮಿಷದಲ್ಲೇ ಮದುಮಗ ಸಾವು…!

ಬಾಗಲಕೋಟೆ : ತಾಳಿ ಕಟ್ಟಿದ 15- 20 ನಿಮಿಷದಲ್ಲಿ ವರ (Groom) ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ … Continued

ವೀಡಿಯೊ…| ಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಬರುತ್ತಿದ್ದ ಮದುಮಗ ಹೃದಯಾಘಾತದಿಂದ ಸಾವು

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ 27 ವರ್ಷದ ಮದುಮಗ ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಮೇಲೆ ಬರುತ್ತಿರುವಾಗಲೇ ಅಲ್ಲಿಯೇ ಕುಸಿದು ಮೃತಪಟ್ಟಿದ್ದಾನೆ. ಶುಕ್ರವಾರ ರಾತ್ರಿ ಪ್ರದೀಪ ಜಾಟ್ ಎಂಬ ಮದುಮಗ ಜಾಟ್ ಹಾಸ್ಟೆಲಿನಲ್ಲಿ ಆಯೋಜಿಸಿದ್ದ ಮದುವೆಯ ಸ್ಥಳಕ್ಕೆ ಕುದುರೆ ಮೇಲೆ ಮೆರವಣಿಗೆಯಲ್ಲಿ ಬರುತ್ತಿರುವಾಗ ಈ ಘಟನೆ ನಡೆದಿದೆ. ಮದುವೆಯ ಸ್ಥಳಕ್ಕೆ ಕುದುರೆ ಸವಾರಿ ಮಾಡುವ ಮೊದಲು … Continued

ಮಹಾಕುಂಭಮೇಳಕ್ಕೆ ತೆರಳಿದ್ದ ಬೆಳಗಾವಿ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳಗಾವಿ: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಠಾರ (61) ಎಂಬವರು ಮೃತಪಟ್ಟವರು. ಪ್ರಯಾಗರಾಜ್ ನಿಂದ ಮರಳಿ ಬರುವಾಗ ರೈಲಿನಲ್ಲಿ ರವಿ ಜಠಾರ ಅವರಿಗೆ ಪುಣೆ ಬಳಿ ಹೃದಯಾಘಾತವಾಗಿದೆ. ಪುಣೆಯಲ್ಲಿ ಸಂಬಂಧಿಕರು, ಸ್ನೇಹಿತರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ … Continued

ಪವಾಡ…! ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಿದ್ದ ವ್ಯಕ್ತಿ ರೋಡ್‌ ಹಂಪ್‌ ನಿಂದಾಗಿ ಜೀವಂತ…!!

ಕೊಲ್ಲಾಪುರ: ಅಸಾಮಾನ್ಯ ಘಟನೆಯೊಂದರಲ್ಲಿ ಪಶ್ಚಿಮ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಸಬಾ-ಬವಾಡ ನಿವಾಸಿಯೊಬ್ಬರ ಮೃತದೇಹವನ್ನು ಅಂಬುಲೆನ್ಸ್‌ನಲ್ಲಿ ಒಯ್ಯುತ್ತಿದ್ದಾಗ ಅದು ಸ್ಪೀಡ್‌ ಬ್ರೇಕರ್‌ ಮೇಲೆ ಹಾಯ್ದುಹೋಗುವಾಗ ಹಾರಿದ್ದಕ್ಕೆ ಶವಕ್ಕೆ ಪ್ರಜ್ಞೆ ಬಂದ ಘಟನೆ ವರದಿಯಾಗಿದೆ…! ಪಾಂಡುರಂಗ ಉಲ್ಪೆ ಎಂಬ 65 ವರ್ಷದ ವ್ಯಕ್ತಿ ಕುಟುಂಬದವರು ಆತನ ಮೃತದೇಹವನ್ನು ಆಸ್ಪತ್ರೆಯಿಂದ ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದರು, ಅವರು ಪಾಂಡುರಂಗ ಉಲ್ಪೆ ಮೃತಪಟ್ಟಿದ್ದಾರೆ ಎಂದು … Continued

ವೀಡಿಯೊ..| ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ; ಶಾಕಿಂಗ್‌ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದುರಂತ ಘಟನೆಯೊಂದರಲ್ಲಿ, ತಮಿಳುನಾಡಿನ ರಾಣಿಪೇಟ್‌ನಲ್ಲಿ 9 ನೇ ತರಗತಿಯ ವಿದ್ಯಾರ್ಥಿ ತರಗತಿಯ ಸಮಯದಲ್ಲಿ ಪಾಠ ಕೇಳುತ್ತಿರುವಾಗ ಕುಳಿತಲ್ಲೇ ಕುಸಿದು ಸಾವಿಗೀಡಾಗಿದ್ದಾರೆ. ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಡಿಸೆಂಬರ್ 10ರಂದು ಬೆಳಿಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 14 ವರ್ಷದ ಮೃತ ವಿದ್ಯಾರ್ಥಿನಿ ಅದ್ವಿತಾ … Continued