ವಿಡಿಯೋ | ಬಸ್‌ನಲ್ಲೇ ಮಹಿಳೆಗೆ ಹೃದಯಾಘಾತ ; ನೇರ ಆಸ್ಪತ್ರೆಗೆ ಬಸ್‌ ಚಲಾಯಿಸಿಕೊಂಡು ಬಂದು ಸಮಯಪ್ರಜ್ಞೆ ಮೆರೆದ ಚಾಲಕ

ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ಸಮಯಪ್ರಜ್ಞೆ, ಮಾನವೀಯತೆ ಮತ್ತು ಕರ್ತವ್ಯನಿಷ್ಠೆಯನ್ನು ಪ್ರದರ್ಶಿಸಿ, ಹೃದಯಾಘಾತ ಶಂಕೆಯಿಂದ ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ದೊರಕುವಂತೆ ಮಾಡುವ ಮೂಲಕ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಘಟನೆ ನಡೆದಿದೆ. ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣದ ವೇಳೆ ಒಬ್ಬ ಪ್ರಯಾಣಿಕರಿಗೆ ಏಕಾಏಕಿ … Continued

ಪ್ರೀತಿ ಸಾಯುವುದಿಲ್ಲ…?! : ಸಿನಿಮಾ ಕತೆಯಂತೆ ವಿಚ್ಛೇದನ ಪಡೆದು 5 ವರ್ಷಗಳ ನಂತರ ಮತ್ತೆ ಮದುವೆಯಾದ ದಂಪತಿ ; ಕಾರಣ ಇಲ್ಲಿದೆ

ಗಾಜಿಯಾಬಾದ್‌ : 2018 ರಲ್ಲಿ ವಿಚ್ಛೇದನ ಪಡೆದಿದ್ದ ಗಾಜಿಯಾಬಾದ್‌ನ ಕೌಶಂಬಿ ದಂಪತಿ ಇತ್ತೀಚೆಗೆ ಮತ್ತೆ ವಿವಾಹವಾಗುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಪತಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಮತ್ತೆ ಒಂದಾಗಿದ್ದಾರೆ. .ವಿನಯ ಜೈಸ್ವಾಲ್ ಮತ್ತು ಪೂಜಾ ಚೌಧರಿ 2012 ರಲ್ಲಿ ವಿವಾಹವಾದರು ಆದರೆ ಮದುವೆಯಾದ ಒಂದು ವರ್ಷದಲ್ಲಿ ಅವರ ನಡುವೆ ಭಿನ್ನಾಭಿಪ್ರಾಯಗಳು ಉಂಟಾದವು. … Continued