ವಿಮಾನ ಅಪಘಾತ | ಮೃತ ಪತ್ನಿ ಚಿತಾಭಸ್ಮ ವಿಸರ್ಜನೆಗೆ ಬಂದಿದ್ದ ಲಂಡನ್ ವ್ಯಕ್ತಿ ಸಾವು ; ಅಲ್ಲಿ ತಂದೆಗಾಗಿ ಕಾಯುತ್ತಿದ್ದಾರೆ ಇಬ್ಬರು ಕಂದಮ್ಮಗಳು

ಅಹಮದಾಬಾದ್: ಅಹಮದಾಬಾದ್‌ನಲ್ಲಿ ನಡೆದ ವಿನಾಶಕಾರಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ದುಃಖಕರವಾದ ವೈಯಕ್ತಿಕ ಕಥೆಗಳು ಹೊರಬರುತ್ತಿವೆ. ಪ್ರತಿಯೊಂದೂ ಹೃದಯವಿದ್ರಾವಕವಾಗಿದೆ. ಅವುಗಳಲ್ಲಿ ಒಂದು ದುರಂತವು ವಿಧಿಯ ಕ್ರೂರ ತಿರುವುಗಳಂತೆ ಕಂಡುಬರುತ್ತಿದೆ; ಮೃತಪಟ್ಟ ಪತ್ನಿಯ ಕೊನೆಯ ಆಸೆಯನ್ನು ಪೂರೈಸಲು ಲಂಡನ್‌ನಿಂದ ಅಹಮದಾಬಾದ್‌ಗೆ ಬಂದಿದ್ದ ವ್ಯಕ್ತಿಯೊಬ್ಬರು ಆಕೆಯ ಚಿತಾ ಭಸ್ಮವನ್ನು ವಿಸಜರ್ಜಿಸಿ ಲಂಡನ್‌ಗೆ ಹಿಂದಿರುಗುವಾಗ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ … Continued

ವಯನಾಡು ಭೂಕುಸಿತದಲ್ಲಿ ಮನಕಲಕುವ ಕತೆ ; ಕುಸಿದ ಮನೆಯಿಂದ ತಪ್ಪಿಸಿಕೊಂಡು ಕಗ್ಗತ್ತಲಲ್ಲಿ ಬೆಟ್ಟ ಏರಿದ್ದ ಅಜ್ಜಿ-ಮೊಮ್ಮಗಳ ಕಾವಲಿಗೆ ನಿಂತ ಕಾಡಾನೆಗಳು !

ವಯನಾಡು: ಭೂಕುಸಿತದಿಂದ ಧ್ವಂಸಗೊಂಡ  ಕೇರಳದ ವಯನಾಡಿನಿಂದ ಸಾವು ಮತ್ತು ಹತಾಶೆಯ ಕಥೆಗಳು ಒಂದೊಂದೇ ಬೆಳಕಿಗೆ ಬರುತ್ತಿದೆ. ಒಬ್ಬ ಮಹಿಳೆ ತನ್ನ ಚಿಕ್ಕ ಮೊಮ್ಮಗಳ ಜೊತೆಗೆ ದುರಂತದಿಂದ ಪಾರಾಗಿರುವುದು ಹಾಗೂ ಅದರ ನಂತರ ಅವರಿಬ್ಬರು ಮಳೆ ಮತ್ತು ವಿಪತ್ತಿನ ಆ ರಾತ್ರಿಯಲ್ಲಿ ಕಾಡಿನಲ್ಲಿ ಕಾಡಾನೆ ಪಕ್ಕದಲ್ಲೇ ಕಳೆದಿದ್ದನ್ನು ವಿವರಿಸಿದ್ದಾಳೆ ಹಾಗೂ ಅವರನ್ನು ಕಾಪಾಡಿದ್ದಕ್ಕಾಗಿ ಆಕೆ ಆನೆಗೆ ಕೃತಜ್ಞತೆ … Continued