ಕರ್ನಾಟಕದ ಉತ್ತರ ಒಳನಾಡಿನಲ್ಲಿ 3 ದಿನ ಬಿಸಿಗಾಳಿ ಸಾಧ್ಯತೆ ; ದಕ್ಷಿಣ ಒಳನಾಡಿನ ಕೆಲಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್‌ 18ರಿಂದ 22ರ ವರೆಗೆ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಮಾರ್ಚ್‌ 18 ಮತ್ತು 19ರಂದು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಬಾಗಲಕೋಟ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವ … Continued

ಕರ್ನಾಟಕದಲ್ಲೇ ಅತಿ ಹೆಚ್ಚು 42.9°C ಉಷ್ಣಾಂಶ ಉತ್ತರ ಕನ್ನಡದಲ್ಲಿ ದಾಖಲು…! ಕರಾವಳಿಯ 27 ಕಡೆ 38°Cಗಿಂತ ಹೆಚ್ಚು ತಾಪಮಾನ…!!

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗ ತಾಪಮಾನ ಹೆಚ್ಚಳದಿಂದ ಬಿಸಿ ಕೆಂಡವಾಗಿ ಮಾರ್ಪಟ್ಟಿದೆ. ಕರಾವಳಿ ಭಾಗದ ಅನೇಕ ಪ್ರದೇಶಗಳಲ್ಲಿ ತಾಪಮಾನ ಬುಧವಾರ ತಾಪಮಾನ 1.6°C ನಿಂದ 3.0°Cರಷ್ಟು ಹೆಚ್ಚಳವಾಗಿದೆ. ಬುಧವಾರ (ಮಾರ್ಚ್ 12) ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಾವಂತವಾಡ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ ಗರಿಷ್ಠ 42.9 … Continued

ಕರ್ನಾಟಕದ ಕರಾವಳಿ ಕೆಂಡ : 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ಉಷ್ಣಾಂಶ ದಾಖಲು ; ಉತ್ತರ ಕನ್ನಡದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಾರ್ಚ್‌ 2 ಮತ್ತು 3ರಂದು ಸಹ ಬಿಸಿಗಾಳಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಸಾವಂತವಾಡಿ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ 41.1 ಡಿಗ್ರಿ ಸೆಲ್ಸಿಯಸ್‌  ಉಷ್ಣಾಂಶ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. … Continued

ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ : ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆ (ಬಿಸಿ ಗಾಳಿ) ಮುನ್ನೆಚ್ಚರಿಕೆ ನೀಡಿದ್ದು, ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಶಿಯಸ್‌ ದಾಟಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ. ಬುಧವಾರ (ಫೆ 26) ಅಪರಾಹ್ನ ಬಿಡುಗಡೆ … Continued

ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ…!

ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಜನರು ವಿಪರೀತ ತಾಪಮಾನದಿಂದಾಗಿ ತತ್ತರಿಸಿದ್ದಾರೆ. ತಾಪಮಾನ ಹೆಚ್ಚಳದಿಂದ ಶಾಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ. ಉತ್ತರ ಪ್ರದೇಶದ ಕನೌಜ್‌ನ ಶಾಲೆಯೊಂದು ಬಿಸಿಲಿನ ತಾಪಮಾನ ಎದುರಿಸಲು ಶಾಲಾ ಕೊಠಡಿಯನ್ನೇ ಈಜುಕೊಳವನ್ನಾಗಿ ಪರಿವರ್ತಿಸಿದೆ. ಶಾಖದ ಅಲೆಯಿಂದಾಗಿ ತಾಪಮಾನ ದಾಖಲೆ ಮಟ್ಟದಲ್ಲಿ ಏರಿದ್ದರಿಂದ ಅನೇಕ ಮಕ್ಕಳು ಮನೆಯಲ್ಲೇ ಇರುವ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಶಾಲೆ ಮಕ್ಕಳು ಶಾಲೆಗೆ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಆದಷ್ಟು ಹೊರಗೆ ಹೋಗಬೇಡಿ ಎಂದು ಸಲಹೆ ನೀಡಿದೆ. ಏಪ್ರಿಲ್‌ 26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, … Continued

ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಿಗೆ 2 ದಿನ ಬಿಸಿ ಗಾಳಿ, ಕೆಲವು ಕಡೆ “ತೀವ್ರ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಪೂರ್ವ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತದ ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಒಡಿಶಾ, ಪಶ್ಚಿಮ ಬಂಗಾಳ, … Continued

ಏಪ್ರಿಲ್‌-ಜೂನ್‌ ಅವಧಿಯಲ್ಲಿ ದೇಶದಲ್ಲಿ ಭಾರೀ ಬಿಸಿಲು ; ಕರ್ನಾಟಕದ ಈ ಭಾಗಗಳಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮ ; ಹವಾಮಾನ ಇಲಾಖೆ

ನವದೆಹಲಿ : ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳಲ್ಲಿ ಬಿಸಿಲಿನ ಧಗೆ ಏರಲಿದೆ ಎಂದಿರುವ ಹವಾಮಾನ ಇಲಾಖೆ ಉಷ್ಣ ಮಾರುತದ ಎಚ್ಚರಿಕೆ ನೀಡಿದೆ. ಏಪ್ರಿಲ್‌ ಮೊದಲ ವಾರದಿಂದಲೇ ದೇಶದ ದಕ್ಷಿಣ, ಉತ್ತರ, ಕೇಂದ್ರ ಭಾಗಗಳಲ್ಲಿ ಉಷ್ಣ ಗಾಳಿ ಹೆಚ್ಚಲಿದೆ. ಏಪ್ರಿಲ್‌-ಜೂನ್‌ ತಿಂಗಳಲ್ಲಿ ಸಾಮನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡು ಬರಲಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, … Continued

ಬಿಸಿಗಾಳಿಯಿಂದಾಗಿ ಜಾರ್ಖಂಡದಲ್ಲಿ ಇಂದಿನಿಂದ 3 ದಿನಗಳ ಕಾಲ ಶಾಲೆಗಳು ಬಂದ್‌

ರಾಂಚಿ: ಜಾರ್ಖಂಡ್ ರಾಜ್ಯದಲ್ಲಿನ ಚಾಲ್ತಿಯಲ್ಲಿರುವ ಬಿಸಿಗಾಳಿ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಜೂನ್ 12 ರಿಂದ ಮೂರು ದಿನಗಳ ಕಾಲ ಎಲ್ಲಾ ಶಾಲೆಗಳನ್ನು ಮುಚ್ಚುವುದಾಗಿ ಜಾರ್ಖಂಡ್ ಸರ್ಕಾರ ಘೋಷಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಕೆ.ರವಿಕುಮಾರ ಅವರು ಹೊರಡಿಸಿರುವ ಆದೇಶದಲ್ಲಿ ರಾಜ್ಯದಲ್ಲಿನ ತೀವ್ರ ಬಿಸಿ ಮತ್ತು ಬಿಸಿಗಾಳಿಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು … Continued

ತೆಲಂಗಾಣದಲ್ಲಿ 2 ದಿನ ಹೀಟ್‌ವೇವ್..ಮಧ್ಯಾಹ್ನ 12ರಿಂದ 3ರ ನಡುವೆ ಹೊರಬಾರದಂತೆ ಜನರಿಗೆ ಸೂಚನೆ

ಭಾರತ ಹವಾಮಾನ ಇಲಾಖೆಯ ಹೈದರಾಬಾದ್ ಕೇಂದ್ರವು ತೆಲಂಗಾಣಕ್ಕೆ ಪರಿಣಾಮ ಆಧಾರಿತ ಶಾಖದ ಅಲೆಯ ಮುನ್ಸೂಚನೆ ನೀಡಿದೆ, ಇದರಲ್ಲಿ ರಾಜ್ಯದ ಹಲವಾರು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಮುಂದುವರಿಯುವ ನಿರೀಕ್ಷೆಯಿದೆ. ತಾಪಮಾನವು ಸುಮಾರು 40- – 43 ° ಸೆಲ್ಸಿಯಸ್‌ ಆಗಬಹುದು ಎಂದು ಹೇಳಿದೆ. ಐಎಂಡಿಯ ಪ್ರಕಾರ, ಜಿಮಂಚೇರಿಯಲ್, ಪೆದ್ದಪಲ್ಲಿ, ಜಯಶಂಕರ್ ಭೂಪಾಲ್ಪಲ್ಲಿ, ಮುಲುಗು, ಭದ್ರಾಡ್ರಿ ಕೊಥಗುಡೆಮ್, … Continued