ಆಂಧ್ರ ಪ್ರವಾಹ: 30 ದಾಟಿದ ಸಾವಿನ ಸಂಖ್ಯೆ; ಕೊಚ್ಚಿಹೋದ ಗ್ರಾಮಗಳು

ಹೈದರಾಬಾದ್: ಒಂದು ವಾರದಿಂದ ಆಂಧ್ರಪ್ರದೇಶದಲ್ಲಿ ಪ್ರವಾಹವುಂಟಾಗಿದ್ದು ಸಾಕಷ್ಟು ಹಾನಿ ಮಾಡಿದೆ. ಮಳೆ ಹಾಗೂ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ ಭಾನುವಾರ 31 ಕ್ಕೆ ತಲುಪಿದೆ. ಪೆನ್ನಾರ್ ಮತ್ತು ಚೆಯ್ಯೆರು ನದಿಗಳ ಪ್ರವಾಹಕ್ಕೆ ಹಲವಾರು ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ ಮತ್ತು ರಸ್ತೆಗಳು ಜಲಾವೃತವಾಗಿವೆ. ಪೆನ್ನಾರ್‌ ನದಿಯು ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಉಕ್ಕಿ ಹರಿದಿದೆ. ಪಡುಗುಪಾಡು ರೈಲ್ವೆ ಹಳಿ ಮೇಲೆ … Continued