ಹೆಚ್ಚಿದ ಮಳೆ ಅಬ್ಬರ: ಪ್ರವಾಹ ಭೀತಿ, ಶಾಲಾ ಕಟ್ಟಡ-ಮನೆಗಳ ಕುಸಿತ, ತೋಟ-ಹೊಲ ಗದ್ದೆಗಳಿಗೆ ನುಗ್ಗಿದ ನೀರು, ಸೇತುವೆಗಳು ಮುಳುಗಡೆ, ಭೂ ಕುಸಿತ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಅನೇಕ ಕಡೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಹಳ್ಳ- ಕೊಳ್ಳಗಳು ಉಕ್ಕಿ ಹರಿಯುತ್ತಿವೆ.ಜಮೀನು, ಹೊಲ, ಗದ್ದೆ, ತೋಟಗಳು ಜಲಾವೃತಗೊಂಡು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವೆಡೆ ರಸ್ತೆ, ಸೇತುವೆ ಮುಳುಗಡೆಯಾಗಿದೆ. ಕೆಲವು ಕಡೆ ಭೂ ಕುಸಿತಗಳು ಸಂಭವಿಸಿದ ವರದಿಯಾಗಿದೆ. ಹೆದ್ದಾರಿಗಳಲ್ಲಿ ನೀರುಹರಿಯುತ್ತಿರುವುದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. … Continued