ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆ: ಮೂವರು ಸಾವು, ಚೆನ್ನೈ ಜಲಾವೃತ

ಚೆನ್ನೈ: ತಮಿಳುನಾಡಿನಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ಮಳೆ ಸಂಬಂಧಿ ಘಟನೆಗಳಿಂದ ಮೂವರು ಮೃತಪಟ್ಟಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಚೆನ್ನೈ, ಕಾಂಚಿಪುರಂ, ತಿರುವಲ್ಲೂರ್‌, ಚೆಂಗಲೆಪಟ್ಟು ಈ ನಾಲ್ಕು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 20 ಸೆ.ಮೀ.ನಷ್ಟು ಮಳೆಯಾಗಿದೆ … Continued