ಕರ್ನಾಟಕದಲ್ಲಿ ಮಳೆ: ಚಿಕ್ಕೋಡಿಯಲ್ಲಿ ಸೇತುವೆಗಳು ಜಲಾವೃತ, ಕರಾವಳಿ, ಮಲೆನಾಡಿನಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದರೆ, ಇನ್ನೂ ಹಲವೆಡೆ ರಸ್ತೆಗಳು, ಸೇತುವೆಗಳು ಬಿರುಕು ಬಿಟ್ಟಿವೆ. ಬೆಳಗಾವಿ ಜಿಲ್ಲೆಯಲ್ಲಿ ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ. ಚಿಕ್ಕೋಡಿಯಲ್ಲಿ ನಾಲ್ಕು ಸೇತುವೆಗಳು ಜಲಾವೃತವಾಗಿವೆ. ವಿಶೇಷವಾಗಿ ಕರ್ನಾಟಕದ ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ … Continued