ರಾಮನಗರದಲ್ಲಿವರುಣನ ಅಬ್ಬರಕ್ಕೆ ಜನ ತತ್ತರ: ಅರ್ಧ ಮುಳುಗಿದ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ, ಎರಡು ತಾಲೂಕಿನಲ್ಲಿ ಶಾಲೆಗಳಿಗೆ ರಜೆ, ತೇಲಿಹೋದ ವಾಹನಗಳು

ರಾಮನಗರ: ಜಿಲ್ಲೆಯಾದ್ಯಂತ ಕುಂಭದ್ರೋಣ ಮಳೆಗೆ ರಾಮನಗರದಲ್ಲಿ ಭಾರಿ ಅನಾಹುತ ಸಂಭವಿಸಿದ್ದು, ನೀರಿನಲ್ಲಿ ಮುಳುಗುತ್ತಿದ್ದ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿದ್ದಾರೆ. ಮಳೆಯಿಂದ ಅನೇಕ ಬಡಾವಣೆಗಳು ಜಲಾವೃತಗೊಂಡಿವೆ. ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ‌ ವಾಹನಗಳು ತೇಲುತ್ತಿದ್ದು, ಜನಜೀವನ ಸಂಪೂರ್ಣ ಅಸ್ಯವ್ಯಸ್ತಗೊಂಡಿದೆ. ರಾಮನಗರ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಮದ್ದೂರಿನಿಂದ … Continued