ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಭಾರತಕ್ಕೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ್ದು, ವಿಶೇಷವಾಗಿ ದೆಹಲಿ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಗುರುವಾರ ಹೇಳಿದೆ. ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣ ಭಾರತದಲ್ಲಿ ಮೇ 22 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ ಮುಂದಿನ ಏಳು ದಿನಗಳ … Continued

ದಕ್ಷಿಣ ಭಾರತದಾದ್ಯಂತ ಭಾರೀ ಮಳೆ: ಇಂದು ತಮಿಳುನಾಡು, ಪುದುಚೇರಿಯಲ್ಲಿ ಶಾಲೆಗಳಿಗೆ ರಜೆ

ನವದೆಹಲಿ: ತಮಿಳುನಾಡು ಮತ್ತು ಪುದುಚೇರಿಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾವೃತಗೊಂಡಿದ್ದು, ನವೆಂಬರ್ 12 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವರದಿಗಳ ಪ್ರಕಾರ, ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ರಾಣಿಪೇಟ್, ವೆಲ್ಲೂರು, ತಿರುವಳ್ಳೂರು, ವಿಲ್ಲುಪುರಂ, ತಿರುವರೂರು, ಮೈಲಾಡುತುರೈ, ನೀಲಗಿರಿ ಸೇರಿದಂತೆ 23 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಬಸ್ಸಿ ರಸ್ತೆ, ಲಾಸ್‌ಪೇಟ್ ಪೂರ್ವ ಕರಾವಳಿ ರಸ್ತೆ, ಕರುವಾಡಿಕುಪ್ಪಂ … Continued