ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ; 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ದಕ್ಷಿಣದ ರಾಜ್ಯಗಳಲ್ಲಿ ಹೈ ಅಲರ್ಟ್…!

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯ ಪ್ರಕಾರ, ಮಲೇಷ್ಯಾ ಮತ್ತು ಪಕ್ಕದ ಮಲಕ್ಕಾ ಜಲಸಂಧಿಯ ಮೇಲೆ ಉಂಟಾಗಿರುವ ಸುಳಿಗಾಳಿ ಪ್ರದೇಶವು (well-marked low-pressure area) ಮುಂದಿನ 48 ಗಂಟೆಗಳ ಒಳಗೆ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 25 ರ ಸುಮಾರಿಗೆ ಕೊಮೊರಿನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲ್ಮೈಯಲ್ಲಿನ ಚಂಡಮಾರುತದ ಪರಿಚಲನೆಯು … Continued

ಮೈಜುಂ ಎನ್ನುವ ವೀಡಿಯೊಗಳು | ಭಾರೀ ಮಳೆಯಿಂದ ಕೊಚ್ಚಿಹೋದ ತಾವಿ ನದಿ ಸೇತುವೆ ; ಸಿಲುಕಿಕೊಂಡ ವಾಹನಗಳು

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಭೂಕುಸಿತಗಳು, ಹಠಾತ್ ಪ್ರವಾಹಗಳಿಂದಾಗಿ ಪ್ರದೇಶ ನಲುಗಿ ಹೋಗಿದೆ. ಮಂಗಳವಾರ ಜಮ್ಮುವಿನ ಭಗವತಿ ನಗರದ ಬಳಿಯ ತಾವಿ ನದಿ ಉಕ್ಕಿ ಹರಿದ ಪರಿಣಾಮ ಸೇತುವೆಯೊಂದು ಕೊಚ್ಚಿಹೋಗಿದೆ. ನಾಟಕೀಯ ಘಟನೆಯಲ್ಲಿ, ಜಮ್ಮುವಿನ ಭಗವತಿ ನಗರದ ನಾಲ್ಕನೇ ತಾವಿ ನದೊಯ ಬೃಹತ್‌ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ಪರಿಣಾಮ ಹಲವಾರು … Continued

ಮನ ಕಲಕುವ ವೀಡಿಯೊ | ಅಕಾಲಿಕ ಮಳೆಯಿಂದ ಕೊಚ್ಚಿ ಹೋಗುತ್ತಿದ್ದ ಧಾನ್ಯ ಉಳಿಸಲು ರೈತನ ಹತಾಶ ಪ್ರಯತ್ನ ; ನಂತರ ಕೇಂದ್ರ ಸಚಿವರಿಂದ ಕರೆ

ನವದೆಹಲಿ: ಮಹಾರಾಷ್ಟ್ರದ ರೈತನೊಬ್ಬ ತನ್ನ ಬೆಳೆಯನ್ನು ಭಾರೀ ಮಳೆಯಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಹತಾಶ ಪ್ರಯತ್ನ ನಡೆಸಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದಾಗಿ ರೈತರು ಅನುಭವಿಸುತ್ತಿರುವ ನಷ್ಟವನ್ನು ಈ ವೀಡಿಯೊ ಪ್ರತಿಬಿಂಬಿಸುತ್ತದೆ. ವೀಡಿಯೊದಲ್ಲಿರುವ ರೈತ ಗೌರವ ಪನ್ವಾರ್ ಮಹಾರಾಷ್ಟ್ರದ ವಾಶಿಮ್‌ನ ಮಾರುಕಟ್ಟೆಗೆ ತನ್ನ ಕಡಲೆಕಾಯಿ ಬೆಳೆಯನ್ನು ತಂದಿದ್ದರು. … Continued

ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಭಾರತಕ್ಕೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ್ದು, ವಿಶೇಷವಾಗಿ ದೆಹಲಿ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಗುರುವಾರ ಹೇಳಿದೆ. ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣ ಭಾರತದಲ್ಲಿ ಮೇ 22 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ ಮುಂದಿನ ಏಳು ದಿನಗಳ … Continued

ದಕ್ಷಿಣ ಭಾರತದಾದ್ಯಂತ ಭಾರೀ ಮಳೆ: ಇಂದು ತಮಿಳುನಾಡು, ಪುದುಚೇರಿಯಲ್ಲಿ ಶಾಲೆಗಳಿಗೆ ರಜೆ

ನವದೆಹಲಿ: ತಮಿಳುನಾಡು ಮತ್ತು ಪುದುಚೇರಿಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾವೃತಗೊಂಡಿದ್ದು, ನವೆಂಬರ್ 12 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವರದಿಗಳ ಪ್ರಕಾರ, ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ರಾಣಿಪೇಟ್, ವೆಲ್ಲೂರು, ತಿರುವಳ್ಳೂರು, ವಿಲ್ಲುಪುರಂ, ತಿರುವರೂರು, ಮೈಲಾಡುತುರೈ, ನೀಲಗಿರಿ ಸೇರಿದಂತೆ 23 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಬಸ್ಸಿ ರಸ್ತೆ, ಲಾಸ್‌ಪೇಟ್ ಪೂರ್ವ ಕರಾವಳಿ ರಸ್ತೆ, ಕರುವಾಡಿಕುಪ್ಪಂ … Continued