ರಾಜ್ಯದಲ್ಲಿ ಇನ್ನೂ ೨ ದಿನ ವರುಣನ ಅಬ್ಬರ
ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದು, ಶಿವಮೊಗ್ಗ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಆಗುಂಬೆ ಸುತ್ತಮುತ್ತಲೂ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. … Continued