ತೌಕ್ಟೆ ಚಂಡಮಾರುತ: ಕರ್ನಾಟಕದಲ್ಲಿ ನಾಲ್ವರು ಸಾವು, ಕರಾವಳಿ-ಮಲೆನಾಡು 6 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ತೌಕ್ಟೆ ಚಂಡಮಾರುತದ ಅಬ್ಬರಕ್ಕೆ ಕರಾವಳಿ ಜಿಲ್ಲೆ ನಲುಗಿ ಹೋಗಿದೆ. ಕಳೆದ 24 ಗಂಟೆಯಿಂದ ಮೂರು ಕರಾವಳಿ ಜಿಲ್ಲೆಗಳು ಮತ್ತು ಮೂರು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿಮಳೆಯಾಗುತ್ತಿದ್ದು, ಶನಿವಾರ ರಾತ್ರಿ ಬೀಸಿದ ಗಾಳಿಗೆ ಕರ್ನಾಟಕದ ಕರಾವಳಿಯಲ್ಲಿ ನೂರಾರು ಮರಗಳು ಧರೆಗುರುಳಿವೆ. ಇದೇ ವೇಳೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಇದುವರೆಗೆ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 73 ಗ್ರಾಮಗಳ … Continued