ಗೋಕರ್ಣ ; ಭಾರಿ ಮಳೆಗೆ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನೀರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಭಾನುವಾರ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸುರಿದ ಧಾರಾಕಾರ ಮಳೆ ಸುರಿದಿದೆ. ವಿಶೇಷವಾಗಿ ಸಿದ್ದಾಪುರ, ಹೊನ್ನಾವರ, ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಕುಮಟಾ ತಾಲೂಕಿನ ಗೋಕರ್ಣ ಭಾಗದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೂ ನೀರು ಪ್ರವೇಶಿಸಿದೆ ಎಂದು … Continued

ವಿಡಿಯೋ: ಬೆಂಗಳೂರಲ್ಲಿ ಆಲಿಕಲ್ಲು ಮಳೆಯ ಅಬ್ಬರ; ಹಿಮದ ನಗರಿಯಂತಾದ ಸಿಲಿಕಾನ್ ಸಿಟಿಯ ಕೆಲ ಪ್ರದೇಶ…!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಿಪರೀತ ತಾಪಮಾನದ ಬೇಗೆಯಲ್ಲಿದ್ದ ಬೆಂಗಳೂರು ನಗರಕ್ಕೆ  ಬುಧವಾರ ಸಂಜೆ ದಿಢೀರ್ ಮಳೆ ಅಪ್ಪಳಿಸಿದೆ. ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಯು ನಗರದ ತಾಪಮಾನವನ್ನು ತಂಪಾಗಿಸಿದೆಯಾದರೂ, ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಮಳೆಯ ನಡುವೆ ಸಂಭವಿಸಿದ ಅತ್ಯಂತ ದುರದೃಷ್ಟಕರ ಘಟನೆಯೆಂದರೆ, ಶಿವಾಜಿನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ … Continued