ಭಾರತದಿಂದ ದಕ್ಷಿಣ ಕೊರಿಯಾ ವರೆಗೆ 10000 ಕಿಮೀ ವ್ಯಾಪಿಸಿದ ಮಳೆಮೋಡಗಳ ಬೃಹತ್‌ ಪಟ್ಟಿ ; ದೇಶದಲ್ಲಿ ಭರ್ಜರಿ ಮಳೆಯ ಮುನ್ಸೂಚನೆ

ನವದೆಹಲಿ: 2026ರ ನೈಋತ್ಯ ಮಾನ್ಸೂನ್ ತನ್ನ ಅತ್ಯಂತ ಸಕ್ರಿಯ ಹಂತವನ್ನು ತಲುಪಿರುವುದಕ್ಕೆ ಸಾಕ್ಷಿಯಾಗಿ, ಉತ್ತರ ಭಾರತದಿಂದ ಆರಂಭವಾಗಿ ಹಿಮಾಲಯ, ಚೀನಾ ಮೂಲಕ ದಕ್ಷಿಣ ಕೊರಿಯಾ ತನಕ ಸುಮಾರು 7,000 ರಿಂದ 10,000 ಕಿಲೋಮೀಟರ್ ಉದ್ದದ ಅದ್ಭುತ ಮಳೆಮೋಡಗಳ ಪಟ್ಟಿ (Rain Band) ಇತ್ತೀಚಿನ ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟವಾಗಿ ಗೋಚರಿಸಿದೆ. ಹವಾಮಾನ ವಿಜ್ಞಾನದಲ್ಲಿ “ಮಾನ್ಸೂನ್ ಕನ್ವರ್ಜೆನ್ಸ್ ಝೋನ್” … Continued

ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಜುಲೈ 23 ದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಭಾರತೀಯ … Continued

ಗೋಕರ್ಣ ; ಭಾರಿ ಮಳೆಗೆ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನೀರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಭಾನುವಾರ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸುರಿದ ಧಾರಾಕಾರ ಮಳೆ ಸುರಿದಿದೆ. ವಿಶೇಷವಾಗಿ ಸಿದ್ದಾಪುರ, ಹೊನ್ನಾವರ, ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಕುಮಟಾ ತಾಲೂಕಿನ ಗೋಕರ್ಣ ಭಾಗದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೂ ನೀರು ಪ್ರವೇಶಿಸಿದೆ ಎಂದು … Continued

ವಿಡಿಯೋ: ಬೆಂಗಳೂರಲ್ಲಿ ಆಲಿಕಲ್ಲು ಮಳೆಯ ಅಬ್ಬರ; ಹಿಮದ ನಗರಿಯಂತಾದ ಸಿಲಿಕಾನ್ ಸಿಟಿಯ ಕೆಲ ಪ್ರದೇಶ…!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಿಪರೀತ ತಾಪಮಾನದ ಬೇಗೆಯಲ್ಲಿದ್ದ ಬೆಂಗಳೂರು ನಗರಕ್ಕೆ  ಬುಧವಾರ ಸಂಜೆ ದಿಢೀರ್ ಮಳೆ ಅಪ್ಪಳಿಸಿದೆ. ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಯು ನಗರದ ತಾಪಮಾನವನ್ನು ತಂಪಾಗಿಸಿದೆಯಾದರೂ, ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಮಳೆಯ ನಡುವೆ ಸಂಭವಿಸಿದ ಅತ್ಯಂತ ದುರದೃಷ್ಟಕರ ಘಟನೆಯೆಂದರೆ, ಶಿವಾಜಿನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ … Continued