ಬಸ್‌ ಚಲಿಸುತ್ತಿರುವಾಗಲೇ ರಾಜಹಂಸ ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಬಸ್ ಪಲ್ಟಿ

ರಾಯಚೂರು : ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ) ಲಿಂಗಸೂಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, 31 ಪ್ರಯಾಣಿಕರನ್ನು ಹೊತ್ತು ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿ ಕಡೆ ಹೋಗುತ್ತಿದ್ದಾಗ ಬಸ್ ಚಾಲಕನಿಗೆ ಹೃದಯಾಘಾತವಾಗಿದೆ. ಆದರೂ ಚಾಲಕ ಬಸ್ … Continued