ಮಹಿಳಾ ಪೊಲೀಸ್‌ ಅಧಿಕಾರಿ ಬೆನ್ನಟ್ಟಿ ಕತ್ತಿ ತೋರಿಸಿ ಬೆದರಿಸಿದ ಪ್ರಕರಣ: ಮೂವರ ಬಂಧನ

ಭುವನೇಶ್ವರ: ಎರಡು ದಿನಗಳ ಹಿಂದೆ ರಾತ್ರಿ ಕರ್ತವ್ಯ ಮುಗಿಸಿ ಕಾರಿನಲ್ಲಿ ಮನೆಗೆ ಮರಳುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ಕತ್ತಿ ತೋರಿಸಿ ಬೆದರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭುವನೇಶ್ವರದ ವಿವಿಧ ಪ್ರದೇಶಗಳಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಪ್ರತೀಕ್ ಸಿಂಗ್ ತಿಳಿಸಿದ್ದಾರೆ. ಭುವನೇಶ್ವರದ ಮಹಿಳಾ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸುಭಾಶ್ರೀ ನಾಯಕ್ ಅವರು ತಮ್ಮ ದೂರಿನಲ್ಲಿ ಜನವರಿ … Continued

20 ವರ್ಷದ ಯುವತಿ ಅಪಹರಿಸಿ ಮಾದಕ ವಸ್ತು ನೀಡಿ ಅತ್ಯಾಚಾರ ಮಾಡಿದ ಟಿಆರ್‌ಎಸ್ ಮುಖಂಡನ ಮಗ, ಆತನ ಸ್ನೇಹಿತ: ಬಂಧನ

ಹೈದರಾಬಾದ್: ಸೂರ್ಯಪೇಟ್ ಜಿಲ್ಲೆಯ ಕೊಡಾಡ್ ಪಟ್ಟಣದ ಟಿಆರ್‌ಎಸ್ ವಾರ್ಡ್ ಕೌನ್ಸಿಲರ್‌ನ ಮಗ ಮತ್ತು ಆತನ ಸ್ನೇಹಿತ 20 ವರ್ಷದ ಯುವತಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಾಗಿದೆ. ಶುಕ್ರವಾರ ಸಂತ್ರಸ್ತೆಯನ್ನು ಸಂಬಂಧಿಕರೊಬ್ಬರ ಮನೆಗೆ ಹೋಗುತ್ತಿದ್ದಾಗ ಅಪಹರಿಸಿದ ಇಬ್ಬರೂ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 20 ವರ್ಷದ ಸಂತ್ರಸ್ತೆ ತನ್ನ ತಾಯಿಯೊಂದಿಗೆ … Continued