ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರ ಆಸ್ಪತ್ರೆಗೆ ದಾಖಲಿಸುವವರಿಗೆ ಸರ್ಕಾರದಿಂದ ಬಹುಮಾನ… !

ನವದೆಹಲಿ : ರಸ್ತೆ ಅಪಘಾತದಲ್ಲಿ (Road accident) ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದ ನಾಗರಿಕರಿಗೆ ಕೇಂದ್ರ ಸರ್ಕಾರ (Central Government) ನಗದು ಬಹುಮಾನಗಳನ್ನು (cash prize) ನೀಡುತ್ತದೆ ಎಂದು ಹೇಳಿದೆ. ಈ ಯೋಜನೆಯಡಿ, ಜಿಲ್ಲಾಡಳಿತವು ಒಬ್ಬ ಉತ್ತಮ ನಾಗರಿಕನಿಗೆ (Good Samaritans) ಒಂದು ವರ್ಷದಲ್ಲಿ ಗರಿಷ್ಠ ಐದು ಬಾರಿ 5000 ರೂ.ಗಳ ನಗದು ಬಹುಮಾನ ನೀಡಲು … Continued