ರಂಗಭೂಮಿ ಕಲಾವಿದೆ ಮೇಲೆ ಸಹಪಾಠಿಗಳಿಂದಲೇ ಆ್ಯಸಿಡ್ ದಾಳಿ
ಬೆಂಗಳೂರು: ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ನಗರದ ನಂದಿನಿಲೇಔಟ್ನ ಗಣೇಶ ಬ್ಲಾಕ್ನಲ್ಲಿ ಮಾರ್ಚ್ 18ರಂದು ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ಅವರು ರಂಗಭೂಮಿ ಕಲಾವಿದೆಯಾಗಿದ್ದಾರೆ. ಮಾರ್ಚ್18 ರಂದು ಮನೆಯ ಜಗಲಿಯ ಮೇಲೆ ಮಲಗಿದ್ದ ವೇಳೆ ಆಸಿಡ್ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ … Continued