ಟಿಆರ್‌ಎಸ್ ಕಾರ್ಯಕರ್ತರು-ವೈಎಸ್‌ಆರ್ ತೆಲಂಗಾಣ ಪಕ್ಷದ ಕಾರ್ಯಕರ್ತರ ಘರ್ಷಣೆ ನಂತರ ಸಿಎಂ ಜಗನ್ ಸಹೋದರಿ ವೈಎಸ್ ಶರ್ಮಿಳಾ ಬಂಧನ

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರನ್ನು ಇಂದು, ಸೋಮವಾರ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಅವರ ಬೆಂಬಲಿಗರು ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಕರ್ತರ ನಡುವೆ ಘರ್ಷಣೆಯ ನಂತರ ವೈ.ಎಸ್. ಶರ್ಮಿಳಾ ಅವರನ್ನು ಬಂಧಿಸಲಾಗಿದೆ.ಶರ್ಮಿಳಾ ಅವರು ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸುತ್ತಿದ್ದಾಗ, ಹೋರಾಟ ಭುಗಿಲೆದ್ದಿತು. “ನೀವು … Continued