ಜೈಲು ವಾರ್ಡನ್‌ಗೆ ಮೂವರು ಸಹೋದ್ಯೋಗಿಗಳಿಂದ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿತ : ದೃಶ್ಯ ಸಿಸಿಟಿಯಲ್ಲಿ ಸೆರೆ…ಕಾರಣ ಇಲ್ಲಿದೆ

ರಾಯಬರೇಲಿ: ಉತ್ತರ ಪ್ರದೇಶದ ಜೈಲು ವಾರ್ಡನ್‌ಗೆ ಆತನ ಸಹೋದ್ಯೋಗಿಗಳು ಅಮಾನುಷವಾಗಿ ಥಳಿಸಿದ್ದಾರೆ. ಈಗ ಇವರೆಲ್ಲರನ್ನು ಉತ್ತರ ಪ್ರದೇಶದ ರಾಯ್ಬರೇಲಿಯ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಆಹಾರದ ಅವ್ಯವಸ್ಥೆ ಬಗ್ಗೆ ಉಂಟಾದ ವಾದ ವಿವಾದವು ಉತ್ತರ ಪ್ರದೇಶದ ಜೈಲು ವಾರ್ಡನ್‌ಗೆ ಅವರ ಸಹೋದ್ಯೋಗಿಗಳು ತೀವ್ರವಾಗಿ ಥಳಿಸಲು ಕಾರಣವಾಯಿತು. ಜೈಲ್‌ ವಾರ್ಡನ್‌ ಅವರು ತಮ್ಮ ಕ್ಯಾಂಟೀನ್ ವ್ಯವಹಾರಕ್ಕೆ ಹಾನಿ ಮಾಡುತ್ತಿದ್ದಾರೆ … Continued

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಿಲ್ಲಿಸಬೇಕೆಂದು ಒತ್ತಾಯಿಸಿದ ಕಾಂಗ್ರೆಸ್ ಹಿರಿಯ ಸಂಸದ…! ಕಾರಣ ಇಲ್ಲಿದೆ

ನವದೆಹಲಿ: ಕಾಂಗ್ರೆಸ್ ಹಿರಿಯ ಸಂಸದ ಫ್ರಾನ್ಸಿಸ್ಕೊ ​​ಸರ್ದಿನ್ಹಾ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸುವಂತೆ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಜೊತೆಗಿನ ಸಂವಾದದಲ್ಲಿ ಗೋವಾದ ಮಾಜಿ ಮುಖ್ಯಮಂತ್ರಿ ಸರ್ದಿನ್ಹಾ ಅವರು, ಗಾಂಧಿ ಕುಟುಂಬದ ಕುಡಿ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನ ವಿಧಾನಸಭಾ ಚುನಾವಣೆಯತ್ತ ಗಮನ ಹರಿಸಬೇಕು ಎಂದು ಅವರು … Continued