ವಿಡಿಯೋ | ಶಿವಮೊಗ್ಗ ; ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ; ಆದ್ರೂ ಹಿಡಿದ ಪೊಲೀಸರು !

ಶಿವಮೊಗ್ಗ: 16 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಯುವಕನೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದರೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ಭದ್ರಾವತಿ ನಿವಾಸಿ ದಿಲೀಪ ಅಲಿಯಾಸ್ ಕರಿಯ (19 ವರ್ಷ) ಎಂದು ಗುರುತಿಸಲಾಗಿದೆ. ದಿಲೀಪ ಹಲವು ದಿನಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದಲ್ಲದೆ, ತನ್ನ ವಿರುದ್ಧ ಕಾನೂನು ಪ್ರಕ್ರಿಯೆಗಳು ನಡೆಯುತ್ತಿದ್ದರೂ ಪದೇಪದೇ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ಎಂದು … Continued