ಲೋಕಸಭೆ ಚುನಾವಣೆಯಲ್ಲಿ ʼಕೈʼ ಅಭ್ಯರ್ಥಿ ಸೋತರೆ ಸಚಿವರ ತಲೆದಂಡ…!

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಗೆಲ್ಲಲು ಹೈಕಮಾಂಡ್ ಪ್ರತಿ ಸಚಿವರಿಗೆ ಜವಾಬ್ದಾರಿ ನೀಡಿದೆ. ಈ ಜವಾಬ್ದಾರಿಯನ್ನು ನಿಭಾಯಿಸದ ಸಚಿವರ ತಲೆ … Continued

ಸಂಪುಟ ವಿಸ್ತರಣೆ : ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆಗೆ ದೆಹಲಿಗೆ ತೆರಳಿದ ಸಿಎಂ

ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಕೇಂದ್ರದ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ದೆಹಲಿಗೆ ತೆರಳಿದರು. ರಾಷ್ಟ್ರ ರಾಜಧಾನಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಬಹುಶಹ ನಾಳೆ ಸಭೆ ನಡೆಯುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಸಂಪುಟ ವಿಸ್ತರಣೆ … Continued