ಚಿಕ್ಕಬಳ್ಳಾಪುರ : ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್‌ ಅನುಮತಿ; ಕಾಮಗಾರಿಗೆ ನಿರ್ಬಂಧ ಮುಂದುವರಿಕೆ

ಬೆಂಗಳೂರು: ಸುಪ್ರಸಿದ್ಧ ನಂದಿ ಬೆಟ್ಟದ ಸಮೀಪ ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡುವ ಸಂಬಂಧ ಜನವರಿ 15ರಂದು ಆಯೋಜಿಸಿರುವ ಕಾರ್ಯಕ್ರಮ ನಡೆಸಲು ಇಶಾ ಯೋಗ ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ. ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಶಾ ಯೋಗ ಕೇಂದ್ರದ … Continued