ಜ್ಞಾನವಾಪಿ ಮಸೀದಿಯಲ್ಲಿನ ‘ಶಿವಲಿಂಗ’ ರಚನೆಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಪ್ರಯಾಗರಾಜ್: ವಾರಾಣಸಿಯ ಜ್ಞಾನವಾಪಿ ಮಸೀದಿಯೊಳಗೆ ಹಿಂದೂ ಅರ್ಜಿದಾರರು “ಶಿವಲಿಂಗ” ಎಂದು ಹೇಳುವ ರಚನೆಯ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದೆ. ವಾರಾಣಸಿ ಜಿಲ್ಲಾ ನ್ಯಾಯಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಮೀಕ್ಷೆಗಾಗಿ ಅರ್ಜಿದಾರರ ಮನವಿಯನ್ನು ನಿರಾಕರಿಸಿತ್ತು. ಗುರುವಾರದ ಆದೇಶದಲ್ಲಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ರಚನೆಯ ಸಮೀಕ್ಷೆಯಲ್ಲಿ … Continued